AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು
ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌
TV9 Web
| Edited By: ಆಯೇಷಾ ಬಾನು|

Updated on:Nov 04, 2021 | 9:51 AM

Share

ತುಮಕೂರು: ನೀರು ಪೋಲಾಗುವ ಬಗ್ಗೆ ದೂರು ಹೇಳಿದ ವಿದ್ಯಾರ್ಥಿಗಳಿಗೆ ಗುಬ್ಬಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು ಎಂದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿಗಳಿಗೆ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಸಮೀಪ ರಸ್ತೆಯಲ್ಲಿ ನೀರು ಪೋಲಾಗಿ ಹರಿಯುವುದನ್ನ ಕಂಡು ವಿದ್ಯಾರ್ಥಿಗಳೂ ವಿಡಿಯೋ ಮಾಡಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌ಗೆ ಕಳಿಸಿದ್ದರು. ಮೆಡಿಕಲ್ ವಿದ್ಯಾರ್ಥಿನಿ ಮೇಘನಾ ಹಾಗೂ ಇತರೆ ಸ್ನೇಹಿತರು ಮುಖ್ಯಾಧಿಕಾರಿ ಯೋಗೀಶ್ ಗೆ ವಿಡಿಯೋ ಕಳಿಸಿ ಕ್ರಮದ ಬಗ್ಗೆ ಮನವಿ ಮಾಡಿದ್ದರು. ಆದ್ರೆ ವಿಡಿಯೋ ನೋಡಿ ಕ್ರಮಕೈಗೊಳ್ಳುಬೇಕಿದ್ದ ಅಧಿಕಾರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ.

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ. ಸದ್ಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: 2020ನೇ ಇಸವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ 10ಕ್ಕೆ 6 ಜನರ ಆದಾಯ 1 ಲಕ್ಷ ರೂ.ಗಿಂತ ಕಮ್ಮಿ

Published On - 9:11 am, Thu, 4 November 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?