AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು
ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌
TV9 Web
| Edited By: |

Updated on:Nov 04, 2021 | 9:51 AM

Share

ತುಮಕೂರು: ನೀರು ಪೋಲಾಗುವ ಬಗ್ಗೆ ದೂರು ಹೇಳಿದ ವಿದ್ಯಾರ್ಥಿಗಳಿಗೆ ಗುಬ್ಬಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು ಎಂದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿಗಳಿಗೆ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಸಮೀಪ ರಸ್ತೆಯಲ್ಲಿ ನೀರು ಪೋಲಾಗಿ ಹರಿಯುವುದನ್ನ ಕಂಡು ವಿದ್ಯಾರ್ಥಿಗಳೂ ವಿಡಿಯೋ ಮಾಡಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌ಗೆ ಕಳಿಸಿದ್ದರು. ಮೆಡಿಕಲ್ ವಿದ್ಯಾರ್ಥಿನಿ ಮೇಘನಾ ಹಾಗೂ ಇತರೆ ಸ್ನೇಹಿತರು ಮುಖ್ಯಾಧಿಕಾರಿ ಯೋಗೀಶ್ ಗೆ ವಿಡಿಯೋ ಕಳಿಸಿ ಕ್ರಮದ ಬಗ್ಗೆ ಮನವಿ ಮಾಡಿದ್ದರು. ಆದ್ರೆ ವಿಡಿಯೋ ನೋಡಿ ಕ್ರಮಕೈಗೊಳ್ಳುಬೇಕಿದ್ದ ಅಧಿಕಾರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ.

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ. ಸದ್ಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: 2020ನೇ ಇಸವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ 10ಕ್ಕೆ 6 ಜನರ ಆದಾಯ 1 ಲಕ್ಷ ರೂ.ಗಿಂತ ಕಮ್ಮಿ

Published On - 9:11 am, Thu, 4 November 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ