AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸವಾರರು ದುರ್ಮರಣ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ‌ ನಡೆದಿದೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36) ಹಾಗೂ ನಾಗರಾಜು(42) ಮೃತ ರ್ದುದೈವಿಗಳು. ಇನ್ನು ಮತ್ತೋರ್ವ ವ್ಯಕ್ತಿ ದರ್ಶನ್(28) ಎಂಬಾತನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. 

ತುಮಕೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸವಾರರು ದುರ್ಮರಣ
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 27, 2023 | 10:07 AM

Share
ತುಮಕೂರು, ಸೆ.27: ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು(Tumakuru) ಜಿಲ್ಲೆಯ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ‌ ನಡೆದಿದೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36) ಹಾಗೂ ನಾಗರಾಜು(42) ಮೃತ ರ್ದುದೈವಿಗಳು. ಇನ್ನು ಮತ್ತೋರ್ವ ವ್ಯಕ್ತಿ ದರ್ಶನ್(28) ಎಂಬಾತನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಗೌರಸಂದ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಲೇಜು ವಿದ್ಯಾರ್ಥಿಗಳ ಕಾರು ಅಪಘಾತ

ಆನೇಕಲ್: ಕಾಲೇಜು ವಿದ್ಯಾರ್ಥಿಗಳ ಕಾರು ಅಪಘಾತಕ್ಕೀಡಾದ ಘಟನೆ ಆನೇಕಲ್- ಚಂದಾಪುರ ಮುಖ್ಯರಸ್ತೆಯ ಕರ್ಪೂರ್ ಗೇಟ್ ಬಳಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ಅಲಯನ್ಸ್ ಕಾಲೇಜಿನ LLB ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು, ಬೆಳಿಗ್ಗೆ ಕಾಲೇಜಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಇನ್ನು ಓವರ್ ಸ್ವೀಡ್​ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ರಸ್ತೆ ಪಕ್ಕದಲ್ಲಿದ್ದ ಮಣ್ಣು ಗುಡ್ಡೆ ಎಗರಿಸಿ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಐವರ ಪೈಕಿ ಓರ್ವನಿಗೆ ಗಂಭೀರ ಗಾಯ

ಇನ್ನು ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ಕು ಮಂದಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದಾರೆ. ಇನ್ನು ಅಪಘಾತ ನಡೆಯುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೇರಳ ಮೂಲದ ಟೊಯೋಟೊ ಇಟಿಯೋಸ್ ಕಾರು ಇದಾಗಿದ್ದು, ಸ್ಥಳಕ್ಕೆ ಆನೇಕಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು