AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bribe: 2015ರಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿದ್ದ ಸರ್ವೆಯರ್‌ ಎಂ.ಜಿ.ರಂಗರಾಜುಗೆ 4 ವರ್ಷ ಜೈಲು ಶಿಕ್ಷೆ

ಸದ್ಯ ಲಂಚ ಕೇಳಿದ್ದ ಸರ್ವೆಯರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಅಂತಾ ಕೋರ್ಟ್ ಆದೇಶ ನೀಡಿದೆ. ತುಮಕೂರಿನ 7ನೇ ಅಧಿಕ ಮತ್ತು ವಿಶೇಷ ನ್ಯಾಯಾಲಯದಿಂದ ವಿಶೇಷ ತೀರ್ಪು ನೀಡಲಾಗಿದೆ.

Bribe: 2015ರಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿದ್ದ ಸರ್ವೆಯರ್‌ ಎಂ.ಜಿ.ರಂಗರಾಜುಗೆ 4 ವರ್ಷ ಜೈಲು ಶಿಕ್ಷೆ
ಜೈಲು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Dec 01, 2021 | 11:44 AM

Share

ತುಮಕೂರು: ರೈತನಿಂದ ಲಂಚ ಪಡೆಯುವಾಗ ಸರ್ವೆಯರ್ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಘಟನೆ 2015ರ ಏಪ್ರಿಲ್ 15 ರಂದು ನಡೆದಿತ್ತು. ಸದ್ಯ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು, ತನಿಖೆಯಲ್ಲಿ ಆರೋಪ ಸಾಭೀತಾಗಿದೆ.

ಸದ್ಯ ಲಂಚ ಕೇಳಿದ್ದ ಸರ್ವೆಯರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಅಂತಾ ಕೋರ್ಟ್ ಆದೇಶ ನೀಡಿದೆ. ತುಮಕೂರಿನ 7ನೇ ಅಧಿಕ ಮತ್ತು ವಿಶೇಷ ನ್ಯಾಯಾಲಯದಿಂದ ವಿಶೇಷ ತೀರ್ಪು ನೀಡಲಾಗಿದೆ. ಸರ್ವೆಯರ್ ಎಂ.ಜಿ.ರಂಗರಾಜು ಶಿಕ್ಷೆಗೋಳಗಾದ ಅಪರಾಧಿಯಾಗಿದ್ದು, ಕಳೆದ 2015 ರಲ್ಲಿ ಏಪ್ರಿಲ್ 15 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಜಮೀನು ಹದ್ದುಬಸ್ತ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ರೈತನೊಬ್ಬನಿಂದ ಹತ್ತು ಸಾವಿರ ಲಂಚಪಡೆಯುವಾಗ ಲೋಕಾಯುಕ್ತ ದಾಳಿ ಮಾಡಿದ್ದರು. ಸದ್ಯ ಆರೋಪ ಸಾಬಿತಾದ ಕಾರಣ ನ್ಯಾಯಾಧೀಶರಾದ ಸುದೀಂದ್ರನಾಥ್ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರಿ ವಕೀಲ ಎನ್ ಬಸವರಾಜು ವಾದ ಮಂಡಿಸಿದ್ದರು.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಈ ರಾಜ್ಯಗಳಲ್ಲಿ ಲಸಿಕೆ ಹಾಕದವರಿಗೆ ಉಚಿತ ಕೊವಿಡ್ ಚಿಕಿತ್ಸೆ ಇಲ್ಲ, ಪಡಿತರ ಮತ್ತು ಪಿಂಚಣಿಯೂ ಸಿಗಲ್ಲ; ಯಾವ ರಾಜ್ಯ ಯಾವ ರೀತಿಯ ಕ್ರಮ ಕೈಗೊಂಡಿದೆ?

ಇಂದಿನಿಂದ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ; ಚುಮು ಚುಮು ಚಳಿ ನಡುವೆ ಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು

Published On - 11:43 am, Wed, 1 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ