AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ.

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
TV9 Web
| Edited By: |

Updated on: Dec 09, 2021 | 10:35 AM

Share

ತುಮಕೂರು: ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಹೋಗಿ ಕೊಳಕು ಮಂಡಲ ಹಾವನ್ನು ಕಚ್ಚಿ ತಾಯಿ ನಾಯಿಯೊಂದು ಪ್ರಾಣ ಬಿಟ್ಟ ಮನಕಲಕುವ ಘಟನೆ ತುಮಕೂರು ನಗರದ ಅಗ್ರಹಾರದ ಬಳಿ ನಡೆದಿದೆ. ತಾಯಿ ನಾಯಿ ಸಮೀಪದ ಹುಲ್ಲಿನ ಬಣವೆ ಬಳಿ ನಾಲ್ಕು ಮರಿಗಳಿಗೆ ಜನ್ಮ ನೀಡಿ, ಪಾಲನೆ ಮಾಡುತ್ತಿತ್ತು. ಆದರೆ ಅಲ್ಲೊಂದು ಧೂರ್ತ ಕೊಳಕು ಮಂಡಲ ಹಾವು ಪ್ರತ್ಯಕ್ಷವಾಗಿತ್ತು. ನಾಯಿ ಮರಿಗಳನ್ನು ತಿನ್ನಲು ಹಾವು ಬಂದಿದ್ದು, ನಾಯಿಯು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ತೀವ್ರ ಪ್ರತಿರೋಧವೊಡ್ಡಿದೆ.

ತುಮಕೂರಿನಲ್ಲಿ ಹೃದಯ ಕಲಕುವ ಘಟನೆ: ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ. ಆಗ ಹಾವು ಕೂಡ ತಕ್ಷಣ ತಪ್ಪಿಸಿಕೊಂಡು ಹುಲ್ಲಿನ ಬಳಿ ಅವಿತುಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಆದ್ರೆ ಕೊಳಕುಮಂಡಲ ಹಾವನ್ನು ಕಚ್ಚಿದ ಪರಿಣಾಮ ನಾಯಿ ಸಾವನ್ನಪ್ಪಿದೆ.

-ಮಹೇಶ್, ಟಿವಿ9 ತುಮಕೂರು

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ