AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ.

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
TV9 Web
| Edited By: ಸಾಧು ಶ್ರೀನಾಥ್​|

Updated on: Dec 09, 2021 | 10:35 AM

Share

ತುಮಕೂರು: ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಹೋಗಿ ಕೊಳಕು ಮಂಡಲ ಹಾವನ್ನು ಕಚ್ಚಿ ತಾಯಿ ನಾಯಿಯೊಂದು ಪ್ರಾಣ ಬಿಟ್ಟ ಮನಕಲಕುವ ಘಟನೆ ತುಮಕೂರು ನಗರದ ಅಗ್ರಹಾರದ ಬಳಿ ನಡೆದಿದೆ. ತಾಯಿ ನಾಯಿ ಸಮೀಪದ ಹುಲ್ಲಿನ ಬಣವೆ ಬಳಿ ನಾಲ್ಕು ಮರಿಗಳಿಗೆ ಜನ್ಮ ನೀಡಿ, ಪಾಲನೆ ಮಾಡುತ್ತಿತ್ತು. ಆದರೆ ಅಲ್ಲೊಂದು ಧೂರ್ತ ಕೊಳಕು ಮಂಡಲ ಹಾವು ಪ್ರತ್ಯಕ್ಷವಾಗಿತ್ತು. ನಾಯಿ ಮರಿಗಳನ್ನು ತಿನ್ನಲು ಹಾವು ಬಂದಿದ್ದು, ನಾಯಿಯು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ತೀವ್ರ ಪ್ರತಿರೋಧವೊಡ್ಡಿದೆ.

ತುಮಕೂರಿನಲ್ಲಿ ಹೃದಯ ಕಲಕುವ ಘಟನೆ: ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ. ಆಗ ಹಾವು ಕೂಡ ತಕ್ಷಣ ತಪ್ಪಿಸಿಕೊಂಡು ಹುಲ್ಲಿನ ಬಳಿ ಅವಿತುಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಆದ್ರೆ ಕೊಳಕುಮಂಡಲ ಹಾವನ್ನು ಕಚ್ಚಿದ ಪರಿಣಾಮ ನಾಯಿ ಸಾವನ್ನಪ್ಪಿದೆ.

-ಮಹೇಶ್, ಟಿವಿ9 ತುಮಕೂರು

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ