ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ.

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ
Follow us
| Updated By: ಸಾಧು ಶ್ರೀನಾಥ್​

Updated on: Dec 09, 2021 | 10:35 AM

ತುಮಕೂರು: ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಹೋಗಿ ಕೊಳಕು ಮಂಡಲ ಹಾವನ್ನು ಕಚ್ಚಿ ತಾಯಿ ನಾಯಿಯೊಂದು ಪ್ರಾಣ ಬಿಟ್ಟ ಮನಕಲಕುವ ಘಟನೆ ತುಮಕೂರು ನಗರದ ಅಗ್ರಹಾರದ ಬಳಿ ನಡೆದಿದೆ. ತಾಯಿ ನಾಯಿ ಸಮೀಪದ ಹುಲ್ಲಿನ ಬಣವೆ ಬಳಿ ನಾಲ್ಕು ಮರಿಗಳಿಗೆ ಜನ್ಮ ನೀಡಿ, ಪಾಲನೆ ಮಾಡುತ್ತಿತ್ತು. ಆದರೆ ಅಲ್ಲೊಂದು ಧೂರ್ತ ಕೊಳಕು ಮಂಡಲ ಹಾವು ಪ್ರತ್ಯಕ್ಷವಾಗಿತ್ತು. ನಾಯಿ ಮರಿಗಳನ್ನು ತಿನ್ನಲು ಹಾವು ಬಂದಿದ್ದು, ನಾಯಿಯು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ತೀವ್ರ ಪ್ರತಿರೋಧವೊಡ್ಡಿದೆ.

ತುಮಕೂರಿನಲ್ಲಿ ಹೃದಯ ಕಲಕುವ ಘಟನೆ: ತಾಯಿ ನಾಯಿ ತನ್ನ ಮರಿಗಳನ್ನ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೊಳಕು ಮಂಡಲ ಹಾವನ್ನು ತಾಯಿ ನಾಯಿ ಕಚ್ಚಿಬಿಟ್ಟಿದೆ. ನಾಯಿ ಮತ್ತು ಹಾವಿನ ಕಾದಾಟ ತಿಳಿದು ವಾರಂಗಲ್ ವನ್ಯ ಜೀವಿ ಸಂಸ್ಥೆಯ ದಿಲೀಪ್ ಮತ್ತು ತಂಡದವರು ಸ್ಥಳಕ್ಕೆ ಬಂದಿದ್ದಾರೆ. ಹಾವನ್ನು ಹಿಡಿಯುವಾಗ ನಾಯಿಯು ಅಚಾನಕ್ಕಾಗಿ ಹಾವನ್ನ ಕಚ್ಚಿದೆ. ಆಗ ಹಾವು ಕೂಡ ತಕ್ಷಣ ತಪ್ಪಿಸಿಕೊಂಡು ಹುಲ್ಲಿನ ಬಳಿ ಅವಿತುಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಆದ್ರೆ ಕೊಳಕುಮಂಡಲ ಹಾವನ್ನು ಕಚ್ಚಿದ ಪರಿಣಾಮ ನಾಯಿ ಸಾವನ್ನಪ್ಪಿದೆ.

-ಮಹೇಶ್, ಟಿವಿ9 ತುಮಕೂರು

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ