AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್

ಆಂಬ್ಯುಲೆನ್ಸ್ ಇಲ್ಲದೇ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ತುಮಕೂರು: ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್
ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Sep 21, 2024 | 12:28 PM

Share

ತುಮಕೂರು, ಸೆಪ್ಟೆಂಬರ್​ 21: ಮಕ್ಕಳು ತಂದೆಯ ಶವವನ್ನು ಬೈಕ್​ನಲ್ಲಿ ಸಾಗಿಸಿದ್ದಕ್ಕೆ ಕಾರಣ ಕೇಳಿ ಮುಖ್ಯಮಂತ್ರಿಗಳ ಕಚೇರಿ (CM Office) ಅಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿ ಲೋಕೇಶ್ ಅವರಿಗೆ ನೋಟಿಸ್​ ನೀಡಿದ್ದಾರೆ. ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ (80) ಎಂಬುವರು ಬುಧವಾರ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನು 108 ಆಂಬ್ಯುಲೆನ್ಸ್​ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದರು. ಆದರೆ, ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿತ್ತು.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದರು. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದರು. ಕೈಯಲ್ಲಿ ಹಣವಿಲ್ಲದೆ ಕೊನೆಗೆ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್​ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದರು. ಇದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ವೈಎನ್ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ