AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​, ಜೆಡಿಎಸ್​ ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ
ಕಾಂಗ್ರೆಸ್​ ಜೆಡಿಎಸ್​​ ಕಾರ್ಯಕರ್ತರ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 11:16 AM

Share

ತುಮಕೂರು: ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​ (Congress) , ಜೆಡಿಎಸ್​ (JDS) ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ನಾಳೆ (ಆಗಸ್ಟ್ 18) ಜೆಡಿಎಸ್​ ಮಾಜಿ ಶಾಸಕ ಸುಧಾಕರ್​ ಲಾಲ್ (Sudhakar Lal)​​ ಜನ್ಮದಿನ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಸರ್ಕಲ್​ನಲ್ಲಿ ಫ್ಲೆಕ್ಸ್ ಹಾಕಲು ಬಂದಿದ್ದರು. ಈ ವೇಳೆ ಕಾಂಗ್ರೆಸ್​ ಮತ್ತು ಜೆಡಿಎಸ್ ನಡುವೆ ವಾಗ್ವಾದ ನಡೆದಿದೆ.

ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​ (G Parameshwara) ಜನ್ಮದಿನದ ಅಂಗವಾಗಿ ಆಗಸ್ಟ್​ 8ರಂದು ಜನ್ಮದಿನಕ್ಕೆ ಫ್ಲೆಕ್ಸ್ ಹಾಕಲಾಗಿತ್ತು. ಜಿ.ಪರಮೇಶ್ವರ್​ ಫ್ಲೆಕ್ಸ್ ತೆರವುಗೊಳಿಸಿ ಮಾಜಿ ಶಾಸಕ ಸುಧಾಕರ್​ ಲಾಲ್​​ ಫ್ಲೆಕ್ಸ್​​ ಹಾಕುತ್ತಿರುವಾಗ ಗಲಾಟೆ ನಡೆದಿದೆ.

ಕಾರ್ಯಕರ್ತರ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Published On - 11:16 am, Wed, 17 August 22

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?