AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​, ಜೆಡಿಎಸ್​ ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ
ಕಾಂಗ್ರೆಸ್​ ಜೆಡಿಎಸ್​​ ಕಾರ್ಯಕರ್ತರ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 11:16 AM

Share

ತುಮಕೂರು: ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​ (Congress) , ಜೆಡಿಎಸ್​ (JDS) ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ನಾಳೆ (ಆಗಸ್ಟ್ 18) ಜೆಡಿಎಸ್​ ಮಾಜಿ ಶಾಸಕ ಸುಧಾಕರ್​ ಲಾಲ್ (Sudhakar Lal)​​ ಜನ್ಮದಿನ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಸರ್ಕಲ್​ನಲ್ಲಿ ಫ್ಲೆಕ್ಸ್ ಹಾಕಲು ಬಂದಿದ್ದರು. ಈ ವೇಳೆ ಕಾಂಗ್ರೆಸ್​ ಮತ್ತು ಜೆಡಿಎಸ್ ನಡುವೆ ವಾಗ್ವಾದ ನಡೆದಿದೆ.

ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​ (G Parameshwara) ಜನ್ಮದಿನದ ಅಂಗವಾಗಿ ಆಗಸ್ಟ್​ 8ರಂದು ಜನ್ಮದಿನಕ್ಕೆ ಫ್ಲೆಕ್ಸ್ ಹಾಕಲಾಗಿತ್ತು. ಜಿ.ಪರಮೇಶ್ವರ್​ ಫ್ಲೆಕ್ಸ್ ತೆರವುಗೊಳಿಸಿ ಮಾಜಿ ಶಾಸಕ ಸುಧಾಕರ್​ ಲಾಲ್​​ ಫ್ಲೆಕ್ಸ್​​ ಹಾಕುತ್ತಿರುವಾಗ ಗಲಾಟೆ ನಡೆದಿದೆ.

ಕಾರ್ಯಕರ್ತರ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Published On - 11:16 am, Wed, 17 August 22

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!