AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​, ಜೆಡಿಎಸ್​ ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ
ಕಾಂಗ್ರೆಸ್​ ಜೆಡಿಎಸ್​​ ಕಾರ್ಯಕರ್ತರ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 11:16 AM

Share

ತುಮಕೂರು: ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​ (Congress) , ಜೆಡಿಎಸ್​ (JDS) ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ನಾಳೆ (ಆಗಸ್ಟ್ 18) ಜೆಡಿಎಸ್​ ಮಾಜಿ ಶಾಸಕ ಸುಧಾಕರ್​ ಲಾಲ್ (Sudhakar Lal)​​ ಜನ್ಮದಿನ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಸರ್ಕಲ್​ನಲ್ಲಿ ಫ್ಲೆಕ್ಸ್ ಹಾಕಲು ಬಂದಿದ್ದರು. ಈ ವೇಳೆ ಕಾಂಗ್ರೆಸ್​ ಮತ್ತು ಜೆಡಿಎಸ್ ನಡುವೆ ವಾಗ್ವಾದ ನಡೆದಿದೆ.

ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​ (G Parameshwara) ಜನ್ಮದಿನದ ಅಂಗವಾಗಿ ಆಗಸ್ಟ್​ 8ರಂದು ಜನ್ಮದಿನಕ್ಕೆ ಫ್ಲೆಕ್ಸ್ ಹಾಕಲಾಗಿತ್ತು. ಜಿ.ಪರಮೇಶ್ವರ್​ ಫ್ಲೆಕ್ಸ್ ತೆರವುಗೊಳಿಸಿ ಮಾಜಿ ಶಾಸಕ ಸುಧಾಕರ್​ ಲಾಲ್​​ ಫ್ಲೆಕ್ಸ್​​ ಹಾಕುತ್ತಿರುವಾಗ ಗಲಾಟೆ ನಡೆದಿದೆ.

ಕಾರ್ಯಕರ್ತರ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Published On - 11:16 am, Wed, 17 August 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ