AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್

ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
TV9 Web
| Updated By: ಸಾಧು ಶ್ರೀನಾಥ್​|

Updated on: Aug 19, 2021 | 11:39 AM

Share

ತುಮಕೂರು: ಹೊಲದಲ್ಲಿ ಎತ್ತೊಂದು ಕಾಲು ಮುರಿದುಕೊಂಡು ಬಿದ್ದಿತ್ತು. ಅದನ್ನು ಕಂಡು ಗೋಲಾಡುತ್ತಿದ್ದ ಎತ್ತಿನ ಮಾಲೀಕನಿಗೆ ಸಾಂತ್ವನ ಹೇಳಿ ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ ಎಂದು ಆತನಿಗೆ ಧೈರ್ಯ ತುಂಬಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ (ಡಿಸಿಎಂ) ಡಾ. ಜಿ. ಪರಮೇಶ್ವರ್ ಅವರು ಇಂದು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದರು. ಆ ವೇಳೆ ಮಾರ್ಗ ಮಧ್ಯೆ, ಹೊಲದಲ್ಲಿ ಕಣ್ಣೀರು ಹಾಕಿಕೊಂಡು ರೈತನೊಬ್ಬ ಕುಳಿತಿರುವುದು ಅವರಿಗೆ ಕಂಡುಬಂದಿದೆ. ಉತ್ತಮ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಭೂಮಿಯನ್ನು ಹದ ಮಾಡುತ್ತಿದ್ದ ವೇಳೆ ರೈತನ ಒಂದು ಎತ್ತು ಕಾಲು ಮುರಿದುಕೊಂಡು ಒದ್ದಾಡುತ್ತಿತ್ತು. ಅದನ್ನು ಕಂಡು ವಿಧಿಯಿಲ್ಲದೆ ರೈತ ಗೋಳಾಡತೊಡಗಿದ್ದ.

ಈ ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ. ಕೊರಟಗೆರೆ ತಾಲೂಕಿನ ಚಿಂಪಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್

(former dcm dr g parameshwar lends helping hand to a farmer in a village in koratagere)

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ