AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್

ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
TV9 Web
| Edited By: |

Updated on: Aug 19, 2021 | 11:39 AM

Share

ತುಮಕೂರು: ಹೊಲದಲ್ಲಿ ಎತ್ತೊಂದು ಕಾಲು ಮುರಿದುಕೊಂಡು ಬಿದ್ದಿತ್ತು. ಅದನ್ನು ಕಂಡು ಗೋಲಾಡುತ್ತಿದ್ದ ಎತ್ತಿನ ಮಾಲೀಕನಿಗೆ ಸಾಂತ್ವನ ಹೇಳಿ ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ ಎಂದು ಆತನಿಗೆ ಧೈರ್ಯ ತುಂಬಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ (ಡಿಸಿಎಂ) ಡಾ. ಜಿ. ಪರಮೇಶ್ವರ್ ಅವರು ಇಂದು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದರು. ಆ ವೇಳೆ ಮಾರ್ಗ ಮಧ್ಯೆ, ಹೊಲದಲ್ಲಿ ಕಣ್ಣೀರು ಹಾಕಿಕೊಂಡು ರೈತನೊಬ್ಬ ಕುಳಿತಿರುವುದು ಅವರಿಗೆ ಕಂಡುಬಂದಿದೆ. ಉತ್ತಮ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಭೂಮಿಯನ್ನು ಹದ ಮಾಡುತ್ತಿದ್ದ ವೇಳೆ ರೈತನ ಒಂದು ಎತ್ತು ಕಾಲು ಮುರಿದುಕೊಂಡು ಒದ್ದಾಡುತ್ತಿತ್ತು. ಅದನ್ನು ಕಂಡು ವಿಧಿಯಿಲ್ಲದೆ ರೈತ ಗೋಳಾಡತೊಡಗಿದ್ದ.

ಈ ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ. ಕೊರಟಗೆರೆ ತಾಲೂಕಿನ ಚಿಂಪಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್

(former dcm dr g parameshwar lends helping hand to a farmer in a village in koratagere)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ