Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ: ಗ್ಯಾಸ್​ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ

ತುಮಕೂರು: ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ರಸ್ತೆ ಬದಿ ಉರುಳಿಬಿದ್ದ ಟ್ಯಾಂಕರ್​ನಿಂದ ಅನಿಲ ಸೋರಿಕೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಕುಣಿಗಲ್​ನಿಂದ ಅನಂತಪುರಕ್ಕೆ ಗ್ಯಾಸ್ ಟ್ಯಾಂಕರ್ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ.

ಪಾವಗಡ: ಗ್ಯಾಸ್​ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ
Follow us
ಸಾಧು ಶ್ರೀನಾಥ್​
|

Updated on:Apr 27, 2020 | 5:02 PM

ತುಮಕೂರು: ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ರಸ್ತೆ ಬದಿ ಉರುಳಿಬಿದ್ದ ಟ್ಯಾಂಕರ್​ನಿಂದ ಅನಿಲ ಸೋರಿಕೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕುಣಿಗಲ್​ನಿಂದ ಅನಂತಪುರಕ್ಕೆ ಗ್ಯಾಸ್ ಟ್ಯಾಂಕರ್ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ.

Published On - 4:45 pm, Mon, 27 April 20

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ