AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು

ರಾಜಕೀಯ ವೈಷಮ್ಯದಿಂದ ಗಲಾಟೆ ಹಿನ್ನೆಲೆ ನರೇಗಾ ಕೆಲಸ ಕೇಳಲು ಹೋದವರ ಮೇಲೆ ಗೌರಮ್ಮ ಸುಳ್ಳು ಕೇಸ್ಗಳನ್ನು ದಾಖಲಿಸಿದ್ದಾರಂತೆ. ದಬ್ಬಾಳಿಕೆ ಮಾಡಿ ಸುಳ್ಳು ಕೇಸ್ ಹಾಕಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗೌರಮ್ಮ ವಿರುದ್ಧ ತಾವರೆಕೆರೆ ಗ್ರಾಮಸ್ಥರು ಆರೋಪ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು
ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು
TV9 Web
| Edited By: |

Updated on: Jan 25, 2022 | 5:38 PM

Share

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ ಕೇಳಿ ಬಂದಿದೆ. ತಾವರೆಕೆರೆ ಗ್ರಾ.ಪಂಯಲ್ಲಿ ಆರು ವರ್ಷಗಳಿಂದ ಸದಸ್ಯೆಯಾಗಿರುವ ಗೌರಮ್ಮ, ನರೇಗಾ ಕೆಲಸ ಕೇಳಲು ಹೋದವರ ಮೇಲೆ ರೇಪ್ ಕೇಸ್ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿರುವ ಆರೋಪ ಕೇಳಿ ಬಂದಿದೆ.

ರಾಜಕೀಯ ವೈಷಮ್ಯದಿಂದ ಗಲಾಟೆ ಹಿನ್ನೆಲೆ ನರೇಗಾ ಕೆಲಸ ಕೇಳಲು ಹೋದವರ ಮೇಲೆ ಗೌರಮ್ಮ ಸುಳ್ಳು ಕೇಸ್ಗಳನ್ನು ದಾಖಲಿಸಿದ್ದಾರಂತೆ. ದಬ್ಬಾಳಿಕೆ ಮಾಡಿ ಸುಳ್ಳು ಕೇಸ್ ಹಾಕಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗೌರಮ್ಮ ವಿರುದ್ಧ ತಾವರೆಕೆರೆ ಗ್ರಾಮಸ್ಥರು ಆರೋಪ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾ.ಪಂ ಸದಸ್ಯೆಯಾಗಿರುವ ಗೌರಮ್ಮ ನ್ಯಾಯ ಬೆಲೆ ಅಂಗಡಿ ಸಹ ನಡೆಸುತ್ತಿದ್ದಾರೆ. ಪಂಚಾಯಿತಿಯಲ್ಲಿ ಏನಾದರೂ ಕೇಳಲು ಹೋದರೆ ದೌರ್ಜನ್ಯ ಮಾಡುತ್ತಾರೆ. ಬಿಲ್ ಕಲೆಕ್ಟರ್ ಹೇಮಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಗೌರಮ್ಮ ದೂರು ನೀಡಿದ್ದಾರೆ. ಜೊತೆಗೆ ಮಾಜಿ ಗ್ರಾ.ಪಂ ಸದಸ್ಯ ಕೃಷ್ಣ ಮೂರ್ತಿ ವಿರುದ್ಧವೂ ರೇಪ್ ಕೇಸ್ ದಾಖಲಿಸಿದ್ದಾರೆ. ಬೇಕಾಬಿಟ್ಟಿಯಾಗಿ ಆಡಳಿತ ಮಾಡುವುದನ್ನ ಕೇಳಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಕೃಷ್ಣ ಮೂರ್ತಿ ಎಂಬುವವರಿಗೆ ಹೊಡೀತೀನಿ ಅಂತಾ ಅವಾಜ್ ಹಾಕಿದ್ದಾರೆ. ನ್ಯಾಯ ಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ರೇಷನ್ ನೀಡಿ ಎಂದರೇ ಜನರ ಮೇಲೆ ದಬ್ಬಾಳಿಕೆ ಮಾಡ್ತಾರೆ ಎಂದು ಗೌರಮ್ಮ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರ ಹಾಕಿದ್ದಾರೆ. ಹುಲಿಯೂರದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್

ತುಮಕೂರಿನಲ್ಲಿ ಜೀಪ್ ಖರೀದಿಗೆ ಬಂದ ರೈತರಿಗೆ ಅವಮಾನ: ಗ್ರಾಹಕರ ಘನತೆ ನಮ್ಮ ಹೊಣೆ ಎಂದ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ