AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು

ರಾಜಕೀಯ ವೈಷಮ್ಯದಿಂದ ಗಲಾಟೆ ಹಿನ್ನೆಲೆ ನರೇಗಾ ಕೆಲಸ ಕೇಳಲು ಹೋದವರ ಮೇಲೆ ಗೌರಮ್ಮ ಸುಳ್ಳು ಕೇಸ್ಗಳನ್ನು ದಾಖಲಿಸಿದ್ದಾರಂತೆ. ದಬ್ಬಾಳಿಕೆ ಮಾಡಿ ಸುಳ್ಳು ಕೇಸ್ ಹಾಕಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗೌರಮ್ಮ ವಿರುದ್ಧ ತಾವರೆಕೆರೆ ಗ್ರಾಮಸ್ಥರು ಆರೋಪ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು
ಗ್ರಾ.ಪಂ. ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ; ನರೇಗಾ ಕೆಲಸ ಕೇಳಲು ಹೋದವರ ಮೇಲೆ ಕೇಸ್ ದಾಖಲು
TV9 Web
| Updated By: ಆಯೇಷಾ ಬಾನು|

Updated on: Jan 25, 2022 | 5:38 PM

Share

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ಸದಸ್ಯೆ ಗೌರಮ್ಮ ವಿರುದ್ಧ ದಬ್ಬಾಳಿಕೆ ಆರೋಪ ಕೇಳಿ ಬಂದಿದೆ. ತಾವರೆಕೆರೆ ಗ್ರಾ.ಪಂಯಲ್ಲಿ ಆರು ವರ್ಷಗಳಿಂದ ಸದಸ್ಯೆಯಾಗಿರುವ ಗೌರಮ್ಮ, ನರೇಗಾ ಕೆಲಸ ಕೇಳಲು ಹೋದವರ ಮೇಲೆ ರೇಪ್ ಕೇಸ್ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿರುವ ಆರೋಪ ಕೇಳಿ ಬಂದಿದೆ.

ರಾಜಕೀಯ ವೈಷಮ್ಯದಿಂದ ಗಲಾಟೆ ಹಿನ್ನೆಲೆ ನರೇಗಾ ಕೆಲಸ ಕೇಳಲು ಹೋದವರ ಮೇಲೆ ಗೌರಮ್ಮ ಸುಳ್ಳು ಕೇಸ್ಗಳನ್ನು ದಾಖಲಿಸಿದ್ದಾರಂತೆ. ದಬ್ಬಾಳಿಕೆ ಮಾಡಿ ಸುಳ್ಳು ಕೇಸ್ ಹಾಕಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗೌರಮ್ಮ ವಿರುದ್ಧ ತಾವರೆಕೆರೆ ಗ್ರಾಮಸ್ಥರು ಆರೋಪ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾ.ಪಂ ಸದಸ್ಯೆಯಾಗಿರುವ ಗೌರಮ್ಮ ನ್ಯಾಯ ಬೆಲೆ ಅಂಗಡಿ ಸಹ ನಡೆಸುತ್ತಿದ್ದಾರೆ. ಪಂಚಾಯಿತಿಯಲ್ಲಿ ಏನಾದರೂ ಕೇಳಲು ಹೋದರೆ ದೌರ್ಜನ್ಯ ಮಾಡುತ್ತಾರೆ. ಬಿಲ್ ಕಲೆಕ್ಟರ್ ಹೇಮಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಗೌರಮ್ಮ ದೂರು ನೀಡಿದ್ದಾರೆ. ಜೊತೆಗೆ ಮಾಜಿ ಗ್ರಾ.ಪಂ ಸದಸ್ಯ ಕೃಷ್ಣ ಮೂರ್ತಿ ವಿರುದ್ಧವೂ ರೇಪ್ ಕೇಸ್ ದಾಖಲಿಸಿದ್ದಾರೆ. ಬೇಕಾಬಿಟ್ಟಿಯಾಗಿ ಆಡಳಿತ ಮಾಡುವುದನ್ನ ಕೇಳಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಕೃಷ್ಣ ಮೂರ್ತಿ ಎಂಬುವವರಿಗೆ ಹೊಡೀತೀನಿ ಅಂತಾ ಅವಾಜ್ ಹಾಕಿದ್ದಾರೆ. ನ್ಯಾಯ ಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ರೇಷನ್ ನೀಡಿ ಎಂದರೇ ಜನರ ಮೇಲೆ ದಬ್ಬಾಳಿಕೆ ಮಾಡ್ತಾರೆ ಎಂದು ಗೌರಮ್ಮ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರ ಹಾಕಿದ್ದಾರೆ. ಹುಲಿಯೂರದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್

ತುಮಕೂರಿನಲ್ಲಿ ಜೀಪ್ ಖರೀದಿಗೆ ಬಂದ ರೈತರಿಗೆ ಅವಮಾನ: ಗ್ರಾಹಕರ ಘನತೆ ನಮ್ಮ ಹೊಣೆ ಎಂದ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!