AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್

ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ದೊಡ್ಡ ಬಂಡೆಗಳು ರಸ್ತೆಗುರುಳಿಬಿದ್ದಿವೆ. ಇದರಿಂದ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.

ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್
ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್
TV9 Web
| Edited By: |

Updated on:Oct 12, 2021 | 10:58 AM

Share

ತುಮಕೂರು: ತುಮಕೂರು ಜಿಲ್ಲೆಯಾದ್ಯಂತ ನಾಲ್ಕಾರು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ನಿನ್ನೆ ಮಧ್ಯ ರಾತ್ರಿಯಂತೂ ಪೂರ್ತಿ ಮಳೆಯಾಗಿದೆ. ಇದರಿಂದ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ದೊಡ್ಡ ಬಂಡೆಗಳು ರಸ್ತೆಗುರುಳಿಬಿದ್ದಿವೆ. ಇದರಿಂದ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.

2 ದಿನ ಬೆಟ್ಟದ ಮೇಲೆ ವಾಹನಗಳು ತೆರಳಲು ಅವಕಾಶವಿಲ್ಲ ಭಾರಿ ಮಳೆಯಿಂದ ರಸ್ತೆ ಮೇಲೆ ಬಂಡೆಗಳು ಉರುಳಿಬಿದ್ದಿವೆ. ಹಾಗಾಗಿ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಇನ್ನು 2 ದಿನ ಬೆಟ್ಟದ ಮೇಲೆ ವಾಹನಗಳು ತೆರಳಲು ಅವಕಾಶವಿಲ್ಲ. ಮೆಟ್ಟಿಲು ಮೂಲಕ ದೇವರಾಯನದುರ್ಗ ಬೆಟ್ಟಕ್ಕೆ ಹತ್ತಲು ಅವಕಾಶವಿದೆ ಎಂದು ದೇವರಾಯನದುರ್ಗ ಇಒ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಹೇಳಿದ್ದಾರೆ.

ನೆರೆಯ ಚಿತ್ರದುರ್ಗದಲ್ಲಿ ಧಾರಾಕಾರ ಮಳೆ, ಬಹುತೇಕ ಕೆರೆ ಕಟ್ಟೆ ಭರ್ತಿ ಪಕ್ಕದ ಜಿಲ್ಲೆಯಾದ ಚಿತ್ರದುರ್ಗದಲ್ಲಿಯೂ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಬಹುತೇಕ ಕೆರೆ ಕಟ್ಟೆ ಭರ್ತಿಯಾಗಿವೆ. ಉತ್ತಮ ಮಳೆಯಿಂದ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ಕೊಳವೆ ಬಾವಿಯಲ್ಲಿ ನೀರು ಚಿಮ್ಮಿದೆ. ಅಂತರ್ಜಲ ಹೆಚ್ಚಳದಿಂದ ನೀರು ಚಿಮ್ಮುತ್ತಿದೆ. ಬರಡು ಬೆಂಡಾಗಿ ವಿಫಲಗೊಂಡಿದ್ದ ಬೋರ್ ವೆಲ್ ನಲ್ಲಿ ಸಮೃದ್ಧವಾಗಿ ನೀರು ಚಿಮ್ಮುತ್ತಿರುವುದನ್ನು ಕಂಡು ಜನ ಅಚ್ಚರಿ, ಸಂತೋಷ ವ್ಯಕ್ತಪಡಿಸಿದ್ದಾರೆ.

heavy rains in chitradurga

ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದಲ್ಲಿ ಮೋಟರ್ ಪಂಪ್ ಇಲ್ಲದೆ ತುಂಬಿ ಬರುತ್ತಿರುವ ಜಲಧಾರೆ

ಇದನ್ನೂ ಓದಿ: ಹೇಮಾವತಿ ನಾಲೆ -ಮುಂಗಾರು ಮಳೆಯ ಪ್ರಭಾವ ತನ್ನಷ್ಟಕ್ಕೆ ತಾನೇ ಉಕ್ಕುತ್ತಿದೆ ಬೋರ್​ವೆಲ್​ ನೀರು

ಇದನ್ನೂ ಓದಿ: ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಬೆಂಗಳೂರಿನ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು ಹೇಗೆ?/strong>

Tumkurಲ್ಲಿ ತಗ್ಗು ಪ್ರದೇಶಗಳಿಗೆ ನುಗ್ಗಿದ ಅಪಾರ ಪ್ರಮಾಣದ ಮಳೆ ನೀರು| HeavyRain| Tv9kannada

Published On - 9:30 am, Tue, 12 October 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?