AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್

ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ದೊಡ್ಡ ಬಂಡೆಗಳು ರಸ್ತೆಗುರುಳಿಬಿದ್ದಿವೆ. ಇದರಿಂದ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.

ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್
ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್
TV9 Web
| Edited By: |

Updated on:Oct 12, 2021 | 10:58 AM

Share

ತುಮಕೂರು: ತುಮಕೂರು ಜಿಲ್ಲೆಯಾದ್ಯಂತ ನಾಲ್ಕಾರು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ನಿನ್ನೆ ಮಧ್ಯ ರಾತ್ರಿಯಂತೂ ಪೂರ್ತಿ ಮಳೆಯಾಗಿದೆ. ಇದರಿಂದ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ದೊಡ್ಡ ಬಂಡೆಗಳು ರಸ್ತೆಗುರುಳಿಬಿದ್ದಿವೆ. ಇದರಿಂದ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.

2 ದಿನ ಬೆಟ್ಟದ ಮೇಲೆ ವಾಹನಗಳು ತೆರಳಲು ಅವಕಾಶವಿಲ್ಲ ಭಾರಿ ಮಳೆಯಿಂದ ರಸ್ತೆ ಮೇಲೆ ಬಂಡೆಗಳು ಉರುಳಿಬಿದ್ದಿವೆ. ಹಾಗಾಗಿ ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಇನ್ನು 2 ದಿನ ಬೆಟ್ಟದ ಮೇಲೆ ವಾಹನಗಳು ತೆರಳಲು ಅವಕಾಶವಿಲ್ಲ. ಮೆಟ್ಟಿಲು ಮೂಲಕ ದೇವರಾಯನದುರ್ಗ ಬೆಟ್ಟಕ್ಕೆ ಹತ್ತಲು ಅವಕಾಶವಿದೆ ಎಂದು ದೇವರಾಯನದುರ್ಗ ಇಒ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಹೇಳಿದ್ದಾರೆ.

ನೆರೆಯ ಚಿತ್ರದುರ್ಗದಲ್ಲಿ ಧಾರಾಕಾರ ಮಳೆ, ಬಹುತೇಕ ಕೆರೆ ಕಟ್ಟೆ ಭರ್ತಿ ಪಕ್ಕದ ಜಿಲ್ಲೆಯಾದ ಚಿತ್ರದುರ್ಗದಲ್ಲಿಯೂ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಬಹುತೇಕ ಕೆರೆ ಕಟ್ಟೆ ಭರ್ತಿಯಾಗಿವೆ. ಉತ್ತಮ ಮಳೆಯಿಂದ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ಕೊಳವೆ ಬಾವಿಯಲ್ಲಿ ನೀರು ಚಿಮ್ಮಿದೆ. ಅಂತರ್ಜಲ ಹೆಚ್ಚಳದಿಂದ ನೀರು ಚಿಮ್ಮುತ್ತಿದೆ. ಬರಡು ಬೆಂಡಾಗಿ ವಿಫಲಗೊಂಡಿದ್ದ ಬೋರ್ ವೆಲ್ ನಲ್ಲಿ ಸಮೃದ್ಧವಾಗಿ ನೀರು ಚಿಮ್ಮುತ್ತಿರುವುದನ್ನು ಕಂಡು ಜನ ಅಚ್ಚರಿ, ಸಂತೋಷ ವ್ಯಕ್ತಪಡಿಸಿದ್ದಾರೆ.

heavy rains in chitradurga

ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದಲ್ಲಿ ಮೋಟರ್ ಪಂಪ್ ಇಲ್ಲದೆ ತುಂಬಿ ಬರುತ್ತಿರುವ ಜಲಧಾರೆ

ಇದನ್ನೂ ಓದಿ: ಹೇಮಾವತಿ ನಾಲೆ -ಮುಂಗಾರು ಮಳೆಯ ಪ್ರಭಾವ ತನ್ನಷ್ಟಕ್ಕೆ ತಾನೇ ಉಕ್ಕುತ್ತಿದೆ ಬೋರ್​ವೆಲ್​ ನೀರು

ಇದನ್ನೂ ಓದಿ: ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಬೆಂಗಳೂರಿನ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು ಹೇಗೆ?/strong>

Tumkurಲ್ಲಿ ತಗ್ಗು ಪ್ರದೇಶಗಳಿಗೆ ನುಗ್ಗಿದ ಅಪಾರ ಪ್ರಮಾಣದ ಮಳೆ ನೀರು| HeavyRain| Tv9kannada

Published On - 9:30 am, Tue, 12 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ