AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ

ಸ್ವಾತಂತ್ರ್ಯ ವೀರ್ ಸಾವರ್ಕರ್ ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 15, 2022 | 3:01 PM

Share

ತುಮಕೂರು: ಸ್ವಾತಂತ್ರ್ಯ ವೀರ್ ಸಾವರ್ಕರ್ (Savarkar) ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ (Tumakuru) ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಅಂತಹ ಅನೇಕರ ತ್ಯಾಗಗಳಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನಮ್ಮ ನಡೆಯಿಂದ ಅವರ ಆತ್ಮಗಳು ಕಣ್ಣೀರು ಹಾಕಬಾರದು. ಅಖಂಡ ಭಾರತವನ್ನು 2 ಭಾಗವಾಗಿ ಮಾಡಲಾಯ್ತು ಎಂದರು.

ನಮ್ಮ ದೇಶ ಭಾರತ, ಪಾಕಿಸ್ತಾನ ಅಂತ 2 ಹೋಳಾಯ್ತು. ಆಗ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗವಾಯ್ತು. ಸ್ವತಃ ಮಹಾತ್ಮಗಾಂಧಿ ನಿಂತ್ರು..ನನ್ನ ದೇಹ ವನ್ನು ತುಂಡು ಮಾಡಿ ಆದರೆ ನನ್ನ ರಾಷ್ಟ್ರ ವನ್ನು ತುಂಡು ಮಾಡಬೇಡಿ ಎಂದು ಆಗ ಗಾಂಧಿ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡಲಿಲ್ಲ. ಈಗ ಯುವಕರ ಸಂಪತನ್ನು ನಿಷ್ಕ್ರಿಯ ಗೊಳಿಸುವ ಕೆಲಸ ಕುತಂತ್ರ ನಡೀತಿದೆ. ಇದರಿಂದ ಯುವಕರನ್ನು ಹೊರ ತರುವ ಕೆಲಸ ಆಗಬೇಕಿದೆ ಎಂದು ಹೇಳಿದರು.

Published On - 2:38 pm, Mon, 15 August 22

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ