AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ

ಸ್ವಾತಂತ್ರ್ಯ ವೀರ್ ಸಾವರ್ಕರ್ ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 15, 2022 | 3:01 PM

Share

ತುಮಕೂರು: ಸ್ವಾತಂತ್ರ್ಯ ವೀರ್ ಸಾವರ್ಕರ್ (Savarkar) ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ (Tumakuru) ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಅಂತಹ ಅನೇಕರ ತ್ಯಾಗಗಳಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನಮ್ಮ ನಡೆಯಿಂದ ಅವರ ಆತ್ಮಗಳು ಕಣ್ಣೀರು ಹಾಕಬಾರದು. ಅಖಂಡ ಭಾರತವನ್ನು 2 ಭಾಗವಾಗಿ ಮಾಡಲಾಯ್ತು ಎಂದರು.

ನಮ್ಮ ದೇಶ ಭಾರತ, ಪಾಕಿಸ್ತಾನ ಅಂತ 2 ಹೋಳಾಯ್ತು. ಆಗ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗವಾಯ್ತು. ಸ್ವತಃ ಮಹಾತ್ಮಗಾಂಧಿ ನಿಂತ್ರು..ನನ್ನ ದೇಹ ವನ್ನು ತುಂಡು ಮಾಡಿ ಆದರೆ ನನ್ನ ರಾಷ್ಟ್ರ ವನ್ನು ತುಂಡು ಮಾಡಬೇಡಿ ಎಂದು ಆಗ ಗಾಂಧಿ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡಲಿಲ್ಲ. ಈಗ ಯುವಕರ ಸಂಪತನ್ನು ನಿಷ್ಕ್ರಿಯ ಗೊಳಿಸುವ ಕೆಲಸ ಕುತಂತ್ರ ನಡೀತಿದೆ. ಇದರಿಂದ ಯುವಕರನ್ನು ಹೊರ ತರುವ ಕೆಲಸ ಆಗಬೇಕಿದೆ ಎಂದು ಹೇಳಿದರು.

Published On - 2:38 pm, Mon, 15 August 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?