AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ

ಸ್ವಾತಂತ್ರ್ಯ ವೀರ್ ಸಾವರ್ಕರ್ ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಹಾತ್ಮ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗ ಮಾಡಲಾಯ್ತು: ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 15, 2022 | 3:01 PM

Share

ತುಮಕೂರು: ಸ್ವಾತಂತ್ರ್ಯ ವೀರ್ ಸಾವರ್ಕರ್ (Savarkar) ಹೋರಾಟದ ಬಗ್ಗೆ ಟೀಕೆ ಮಾಡುತ್ತಾರೆ, ಆದರೆ ಸಾವರ್ಕರ್​ 13 ವರ್ಷ ಅಂಡಮಾನ್​ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು ಎಂದು ತುಮಕೂರಿನಲ್ಲಿ (Tumakuru) ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಅಂತಹ ಅನೇಕರ ತ್ಯಾಗಗಳಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನಮ್ಮ ನಡೆಯಿಂದ ಅವರ ಆತ್ಮಗಳು ಕಣ್ಣೀರು ಹಾಕಬಾರದು. ಅಖಂಡ ಭಾರತವನ್ನು 2 ಭಾಗವಾಗಿ ಮಾಡಲಾಯ್ತು ಎಂದರು.

ನಮ್ಮ ದೇಶ ಭಾರತ, ಪಾಕಿಸ್ತಾನ ಅಂತ 2 ಹೋಳಾಯ್ತು. ಆಗ ಗಾಂಧಿ ಮಾತಿಗೂ ಬೆಲೆ ನೀಡದೆ ದೇಶವನ್ನು ಇಬ್ಭಾಗವಾಯ್ತು. ಸ್ವತಃ ಮಹಾತ್ಮಗಾಂಧಿ ನಿಂತ್ರು..ನನ್ನ ದೇಹ ವನ್ನು ತುಂಡು ಮಾಡಿ ಆದರೆ ನನ್ನ ರಾಷ್ಟ್ರ ವನ್ನು ತುಂಡು ಮಾಡಬೇಡಿ ಎಂದು ಆಗ ಗಾಂಧಿ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡಲಿಲ್ಲ. ಈಗ ಯುವಕರ ಸಂಪತನ್ನು ನಿಷ್ಕ್ರಿಯ ಗೊಳಿಸುವ ಕೆಲಸ ಕುತಂತ್ರ ನಡೀತಿದೆ. ಇದರಿಂದ ಯುವಕರನ್ನು ಹೊರ ತರುವ ಕೆಲಸ ಆಗಬೇಕಿದೆ ಎಂದು ಹೇಳಿದರು.

Published On - 2:38 pm, Mon, 15 August 22

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು