ತುಮಕೂರಿನಲ್ಲಿ ಬೆಂಕಿ ತಗುಲಿ ಮನೆ ಭಸ್ಮ; ಸುಟ್ಟು ಕರುಕಲಾದ ವೃದ್ಧ

ದೊಡ್ಡಬಸವಯ್ಯ ಎಂಬ ವೃದ್ಧ ಬೆಂಕಿಗಾಹುತಿಯಾದ ದುರ್ದೈವಿ. ಮನೆಗೆ ವಿದ್ಯುತ್ ಸಂಪರ್ಕವಿಲ್ಲದೆ, ವೃದ್ಧ ದೀಪ ಹೊತ್ತಿಸಿದ್ದರು.

ತುಮಕೂರಿನಲ್ಲಿ ಬೆಂಕಿ ತಗುಲಿ ಮನೆ ಭಸ್ಮ; ಸುಟ್ಟು ಕರುಕಲಾದ ವೃದ್ಧ
ಮನೆಯೊಂದಿಗೆ ಸುಟ್ಟು ಕರಕಲಾಗಿರುವ ವೃದ್ಧ
Follow us
| Updated By: sandhya thejappa

Updated on:Aug 11, 2021 | 11:56 AM

ತುಮಕೂರು: ಬೆಂಕಿ (Fire) ತಗುಲಿ ಮನೆ ಭಸ್ಮವಾಗಿರುವ ಘಟನೆ ತುಮಕೂರು ತಾಲೂಕಿನ ಅಸಲೀಪುರದಲ್ಲಿ ನಡೆದಿದೆ. ಮನೆಯೊಂದಿಗೆ 70 ವರ್ಷದ ವೃದ್ಧ ಕೂಡಾ ಸಜೀವವಾಗಿ  ಸುಟ್ಟು ಕರುಕಲಾಗಿದ್ದಾರೆ. ದೊಡ್ಡಬಸವಯ್ಯ ಎಂಬ ವೃದ್ಧ ಬೆಂಕಿಗಾಹುತಿಯಾದ ದುರ್ದೈವಿ. ಮನೆಗೆ ವಿದ್ಯುತ್ ಸಂಪರ್ಕವಿಲ್ಲದೆ, ವೃದ್ಧ ದೀಪ ಹೊತ್ತಿಸಿದ್ದರು. ಮನೆಯಲ್ಲಿ ಇದ್ದ ತೆಂಗಿನ ಮಟ್ಟೆಯ ಚೀಲಕ್ಕೆ ಬೆಂಕಿ ತಗುಲಿ ಮನೆ ಭಸ್ಮ ಸಂಪೂರ್ಣ ಭಸ್ಮಾವಗಿದೆ. ಸದ್ಯ ಸ್ಥಳಕ್ಕೆ ಬೆಳ್ಳಾವಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಸಲೀಪುರ ಗ್ರಾಮದಲ್ಲಿ ಬೆಳಗಿನ ಜಾವ ಮನೆಗೆ ಬೆಂಕಿ ತಗುಲಿ ವೃದ್ಧ ದೊಡ್ಡಬಸವಯ್ಯ ಸಂಪೂರ್ಣ ಸಜೀವ ದಹನವಾಗಿದ್ದಾರೆ. ಮನೆಗೆ ವಿದ್ಯುತ್ ಸಂಪರ್ಕ ಇರಲಿಲ್ಲ. ವೃದ್ಧ ಪ್ರತಿ ರಾತ್ರಿ ದೀಪದ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದರಂತೆ. ರಾತ್ರಿ ಮಲಗುವ ವೇಳೆ ದೀಪ ಹಚ್ಚಿ ಪಕ್ಕದಲ್ಲಿ ಇಟ್ಟುಕೊಂಡು ಮಲಗಿದಾಗ ಈ ಘಟನೆ ಸಂಭವಿಸಿದೆ.

ವೃದ್ಧ ಒಬ್ಬಂಟಿಯಾಗಿ ಮನೆಯಲ್ಲಿದ್ದರು. ಇವರಿಗೆ ಇಬ್ಬರು ಪತ್ನಿಯರಿದ್ದು, ದೊಡ್ಡ ಪತ್ನಿ ಬಿಟ್ಟು ಹೋಗಿದ್ದಾಳೆ. ಚಿಕ್ಕ ಪತ್ನಿ ಮಾನಸಿಕ ಅಸ್ವಸ್ತೆಯಾಗಿದ್ದು, ಮನೆಯಲ್ಲಿ ಇರುತಿರಲಿಲ್ಲ ಎಂದು ತಿಳಿದುಬಂದಿದೆ. ಅಲ್ಲದೇ ವೃದ್ಧನಿಗೆ ಸರಿಯಾಗಿ ಕಣ್ಣು ಕಾಣಿಸುತ್ತಿರಲಿಲ್ಲವಂತೆ.

ಇದನ್ನೂ ಓದಿ

ಚಿಕ್ಕಮಗಳೂರು ಗ್ರಾಮವೊಂದಕ್ಕೆ ನುಗ್ಗಿದ ಕಾಡಾನೆ, ಜನರಿಗೆ ಆತಂಕ; ಫೋಟೋಗಳು ಇಲ್ಲಿವೆ

Sperm Whale Ambergris: ಮತ್ತೆ 80 ಕೋಟಿ ರೂ ಮೌಲ್ಯದ ಅಂಬರ್​​​ಗ್ರೀಸ್​ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು, ಐವರ ಬಂಧನ

(house has been burned to the fire and elderly man with the house burned to death at tumkur)

Published On - 11:46 am, Wed, 11 August 21

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?