AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ

ಗಂಡ-ಹೆಂಡತಿ ನಡುವೆ ಜಗಳ ಆಗುವುದು ಸಾಮಾನ್ಯ. ಆದ್ರೆ ಅದು ಸಾಯಿಸುವ ಹಂತಕ್ಕೆ ಹೋಗ ಬಾರದು. ನಡುರಸ್ತೆಯಲ್ಲಿ ಬಾಲು ಜ್ಯೋತಿ ನಡುವೆ ಮಚ್ಚಿನಿಂದ ನಡೆಯುತ್ತಿದ್ದ ಜಗಳ ನೋಡಿದ ಪೊಲೀಸರು ಜೀವ ಪಣಕ್ಕಿಟ್ಟು ಮಹಿಳೆಯನ್ನು ರಕ್ಷಿಸಿದ್ದಾರೆ.

ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ
ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ
TV9 Web
| Updated By: ಆಯೇಷಾ ಬಾನು|

Updated on: Feb 08, 2022 | 12:24 PM

Share

ತುಮಕೂರು: ನಡುರಸ್ತೆಯಲ್ಲಿ ಪತ್ನಿ ಮೇಲೆ ಮನಬಂದಂತೆ ಪತಿ ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಾಲದಮರ ಗೇಟ್‌ನ ಬಸ್ ಸ್ಟ್ಯಾಂಡ್‌ ಬಳಿ ನಡೆದಿದೆ. ಬಾಲು ಎಂಬ ಬ್ಯಕ್ತಿ ತನ್ನ ಪತ್ನಿ ಜ್ಯೋತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪತಿ ಜೊತೆ ಜಗಳ ನಡೆದ ಹಿನ್ನೆಲೆ ಜ್ಯೋತಿ(25) ತವರಿಗೆ ಹೊರಟಿದ್ದರು. ಇದರಿಂದ ಸಿಟ್ಟಿಗೆದ್ದು ಮಚ್ಚಿನ ಸಮೇತ ಬಂದಿದ್ದ ಪತಿ ಬಾಲು ನಡುರಸ್ತೆಯಲ್ಲೇ ಜಗಳವಾಗಿ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಗಂಡ-ಹೆಂಡತಿ ನಡುವೆ ಜಗಳ ಆಗುವುದು ಸಾಮಾನ್ಯ. ಆದ್ರೆ ಅದು ಸಾಯಿಸುವ ಹಂತಕ್ಕೆ ಹೋಗ ಬಾರದು. ನಡುರಸ್ತೆಯಲ್ಲಿ ಬಾಲು ಜ್ಯೋತಿ ನಡುವೆ ಮಚ್ಚಿನಿಂದ ನಡೆಯುತ್ತಿದ್ದ ಜಗಳ ನೋಡಿದ ಪೊಲೀಸರು ಜೀವ ಪಣಕ್ಕಿಟ್ಟು ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯ ಗಾಯಾಳು ಜ್ಯೋತಿ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲು ಮತ್ತು ಜ್ಯೋತಿ ಇಬ್ಬರದ್ದು ಅಂತರಜಾತಿ ವಿವಾಹ. ಇವರು ಶಿರಾ ತಾಲೂಕಿನ ಹನುಮಂತನಗರದ ನಿವಾಸಿಗಳು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಲೇ ಇರುತ್ತಿದ್ದು. ಇದರಿಂದ ಬೇಸತ್ತು ತವರು ಮನೆಗೆ ಹೊರಟು ದೊಡ್ಡಾಲದಮರ ಬಸ್ ನಿಲ್ದಾಣಕ್ಕೆ ಜ್ಯೋತಿ ಬಂದಿದ್ದರು. ಇದರಿಂದ ಸಿಟ್ಟಿಗೆದ್ದ ಪತಿ ಬಾಲು ಮಚ್ಚಿನ ಸಮೇತವಾಗಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ಅಲ್ಲೂ ಇಬ್ಬರ ನಡುವೆ ಜಗಳ ಶುರುವಾಗಿ ಬಾಲು ನಡು ರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಹೈವೆ ರೌಂಡ್ಸ್ ನಲ್ಲಿದ್ದ ಕಳ್ಳಂಬೆಳ್ಳ ಠಾಣೆಯ ಎಎಸ್ಐ ಗೋವಿಂದರಾಜು, ಡ್ರೈವರ್ ಮಹೇಶ್ ಸ್ಥಳಕ್ಕೆ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಮದುವೆಯ ನಂತರ ಮೊದಲ ಬಾರಿಗೆ ವ್ಯಾಲೆಂಟೈನ್ಸ್ ಡೇ ಆಚರಿಸಿಕೊಳ್ಳುತ್ತಿರುವ ಬಿ-ಟೌನ್​ನ ಐದು ಜೋಡಿಗಳು; ಇಲ್ಲಿವೆ ಫೋಟೋಗಳು

ಲೇಸ್​ ಪ್ಯಾಕ್​ ಕವರ್​ನ್ನು ಸೀರೆಯಂತೆ ಹೊಲಿದು ಧರಿಸಿದ ಯುವತಿ; ವಿಡಿಯೋ ವೈರಲ್​

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?