AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ; ಮಾಧುಸ್ವಾಮಿ ಮಗನ ಮದುವೆಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

ದೇವೇಗೌಡರ ಹಸ್ತಲಾಘವ ಮಾಡಿದ ಸಿಎಂ, ಅವರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಯಾವಾಗ ಬೆಂಗಳೂರಿಗೆ ಬರ್ತಿಯ ಅಂತ ಕೇಳಿದ್ರು.

ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ; ಮಾಧುಸ್ವಾಮಿ ಮಗನ ಮದುವೆಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ
ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ.
TV9 Web
| Edited By: |

Updated on: Apr 21, 2022 | 3:46 PM

Share

ತುಮಕೂರು: ಮಾಧುಸ್ವಾಮಿ ನಮ್ಮ ನಡುವೆ ಯಾವುದೇ ಹೋರಾಟ ಇಲ್ಲ. ಅವರ ಫ್ಯಾಮಿಲಿ ಮದುವೆಗೆ ಬಂದಿದ್ದೇನೆ, ಆಶಿರ್ವಾದ ಮಾಡಿದ್ದೇನೆ. ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಮಾಧುಸ್ವಾಮಿಯವರ ಮಗನ ಮದುವೆ (Marriage) ಸಮಾರಂಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಮದುವೆ ಸಮಾರಂಭದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ವದು ವರರನ್ನ ಆಶಿರ್ವಾದ ಮಾಡಿ ಬರುವಾಗ ದೇವೇಗೌಡರನ್ನ ಸಿಎಂ ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಮದುವೆ ಚೆನ್ನಾಗಿತ್ತು, ಮಾಧುಸ್ವಾಮಿಯವರ ಆತಿಥ್ಯ ಚೆನ್ನಾಗಿತ್ತು. ಮದುವೆಯಲ್ಲೂ ಕೂಡ ಯತಾ ಪ್ರಕಾರವಾಗಿ ಹೆಂಗಿರ್ಬೇಕೋ ಹಾಗೇ ಇದ್ರು. ನಗಮುಖದಿ ಹಾರೈಸಿ ಊಟ ಮಾಡಿ ಅಂದ್ರು.

ದೇವೇಗೌಡರ ಹಸ್ತಲಾಘವ ಮಾಡಿದ ಸಿಎಂ, ಅವರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಯಾವಾಗ ಬೆಂಗಳೂರಿಗೆ ಬರ್ತಿಯ ಅಂತ ಕೇಳಿದ್ರು. ಬಂದ ತಕ್ಷಣ ಫೋನ್ ಮಾಡಿ ಅಂತ ಹೇಳಿದ್ರು. ಕುಮಾರಸ್ವಾಮಿಯವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿರುವ ವಿಚಾರವಾಗಿ ಮಾತನಾಡಿದ್ದು, ಯಾವ ಸಾಫ್ಟೂ ಕಾರ್ನರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಹೇಳಿದರು. ಸಿಎಂಗೆ ಸಚಿವರಾದ ಅರಗ ಜ್ಞಾನೇಂದ್ರ, ಬಿಸಿ ಪಾಟೀಲ್, ಅಶ್ವಥ್ ನಾರಾಯಣ,ಬೈರತಿ ಬಸವರಾಜ್, ಬಿಸಿ ನಾಗೇಶ್ ಸೇರಿದಂತೆ ಹಲವರು ಸಾಥ್ ನೀಡಿದರು.

ಇದನ್ನೂ ಓದಿ:

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ವಿಚಾರ; ಶಾಸಕ ಎಮ್. ವೈ. ಪಾಟೀಲ್ ಗನ್​​ಮ್ಯಾನ್​ ಅಯ್ಯಣ್ಣ ದೇಸಾಯಿ ಸಿಐಡಿ ವಶಕ್ಕೆ

ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಜೊತೆಗೆ ಪೆಟ್ರೋಲ್ ಧಾರೆ! ಮಾಲೂರಿನಲ್ಲಿ ಉಚಿತ ಪೆಟ್ರೋಲಿಗೆ ಮುಗಿಬಿದ್ದ ಬೈಕ್ ಸವಾರರು!

Follow Us
Web contact
Web contact

TV9 Kannada

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ