AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ; ಮಾಧುಸ್ವಾಮಿ ಮಗನ ಮದುವೆಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

ದೇವೇಗೌಡರ ಹಸ್ತಲಾಘವ ಮಾಡಿದ ಸಿಎಂ, ಅವರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಯಾವಾಗ ಬೆಂಗಳೂರಿಗೆ ಬರ್ತಿಯ ಅಂತ ಕೇಳಿದ್ರು.

ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ; ಮಾಧುಸ್ವಾಮಿ ಮಗನ ಮದುವೆಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ
ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ.
TV9 Web
| Edited By: |

Updated on: Apr 21, 2022 | 3:46 PM

Share

ತುಮಕೂರು: ಮಾಧುಸ್ವಾಮಿ ನಮ್ಮ ನಡುವೆ ಯಾವುದೇ ಹೋರಾಟ ಇಲ್ಲ. ಅವರ ಫ್ಯಾಮಿಲಿ ಮದುವೆಗೆ ಬಂದಿದ್ದೇನೆ, ಆಶಿರ್ವಾದ ಮಾಡಿದ್ದೇನೆ. ಇಲ್ಲಿ ನಾನು ರಾಜಕಾರಣ ಮಾತನಾಡಲ್ಲ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಮಾಧುಸ್ವಾಮಿಯವರ ಮಗನ ಮದುವೆ (Marriage) ಸಮಾರಂಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಮದುವೆ ಸಮಾರಂಭದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ವದು ವರರನ್ನ ಆಶಿರ್ವಾದ ಮಾಡಿ ಬರುವಾಗ ದೇವೇಗೌಡರನ್ನ ಸಿಎಂ ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಮದುವೆ ಚೆನ್ನಾಗಿತ್ತು, ಮಾಧುಸ್ವಾಮಿಯವರ ಆತಿಥ್ಯ ಚೆನ್ನಾಗಿತ್ತು. ಮದುವೆಯಲ್ಲೂ ಕೂಡ ಯತಾ ಪ್ರಕಾರವಾಗಿ ಹೆಂಗಿರ್ಬೇಕೋ ಹಾಗೇ ಇದ್ರು. ನಗಮುಖದಿ ಹಾರೈಸಿ ಊಟ ಮಾಡಿ ಅಂದ್ರು.

ದೇವೇಗೌಡರ ಹಸ್ತಲಾಘವ ಮಾಡಿದ ಸಿಎಂ, ಅವರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಯಾವಾಗ ಬೆಂಗಳೂರಿಗೆ ಬರ್ತಿಯ ಅಂತ ಕೇಳಿದ್ರು. ಬಂದ ತಕ್ಷಣ ಫೋನ್ ಮಾಡಿ ಅಂತ ಹೇಳಿದ್ರು. ಕುಮಾರಸ್ವಾಮಿಯವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿರುವ ವಿಚಾರವಾಗಿ ಮಾತನಾಡಿದ್ದು, ಯಾವ ಸಾಫ್ಟೂ ಕಾರ್ನರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಹೇಳಿದರು. ಸಿಎಂಗೆ ಸಚಿವರಾದ ಅರಗ ಜ್ಞಾನೇಂದ್ರ, ಬಿಸಿ ಪಾಟೀಲ್, ಅಶ್ವಥ್ ನಾರಾಯಣ,ಬೈರತಿ ಬಸವರಾಜ್, ಬಿಸಿ ನಾಗೇಶ್ ಸೇರಿದಂತೆ ಹಲವರು ಸಾಥ್ ನೀಡಿದರು.

ಇದನ್ನೂ ಓದಿ:

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ವಿಚಾರ; ಶಾಸಕ ಎಮ್. ವೈ. ಪಾಟೀಲ್ ಗನ್​​ಮ್ಯಾನ್​ ಅಯ್ಯಣ್ಣ ದೇಸಾಯಿ ಸಿಐಡಿ ವಶಕ್ಕೆ

ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಜೊತೆಗೆ ಪೆಟ್ರೋಲ್ ಧಾರೆ! ಮಾಲೂರಿನಲ್ಲಿ ಉಚಿತ ಪೆಟ್ರೋಲಿಗೆ ಮುಗಿಬಿದ್ದ ಬೈಕ್ ಸವಾರರು!

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ