AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ

ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ
ಮಧುಗಿರಿ ಪೊಲೀಸ್​ ಸಿಬ್ಬಂದಿಯಿಂದ ತಂದೆ ಮಗನ ರಕ್ಷಣೆ ಮಾಡಲಾಯಿತು.
TV9 Web
| Edited By: |

Updated on: Jul 18, 2022 | 11:06 AM

Share

ತುಮಕೂರು: ಜಿಲ್ಲೆಯ ಮದುಗಿರಿ ಪಟ್ಟಣದ ಏಕಶಿಲಾ ಬೆಟ್ಟದಲ್ಲಿ (Madhugiri Hills) ಸಿಲುಕಿಕೊಂಡಿದ್ದ ತಂದೆ-ಮಗನನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ. ಮಧುಗಿರಿ ಪೊಲೀಸರ ರಕ್ಷಣೆಗೆ ಮೊರೆ ಹೋಗಿದ್ದು, ಕೂಡಲೇ ಮಧುಗಿರಿ ಪಿಎಸ್​ಐ ರಮೇಶ್ ಹಾಗೂ ಸಿಬ್ಬಂದಿಯಿಂದ ಇಬ್ಬರನ್ನ ರಕ್ಷಣೆ ಮಾಡಲಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರು ಹೊರವಲಯದ ಹಳ್ಳಿಗಳ ನಿವಾಸಿಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ, ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ

ಆಹಾರ ಅರಸುತ್ತ ಬಂದ ಜಿಂಕೆ ಮೇಲೆ ನಾಯಿಗಳು ದಾಳಿ

ಕಾರವಾರ: ಆಹಾರ ಅರಸುತ್ತ ನಾಡಿಗೆ ಬಂದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ. 3-4 ವರ್ಷದ ಜಿಂಕೆ ಗ್ರಾಮದ ಹೊರವಲಯದಲ್ಲಿ ಗರಿಕೆ ತಿನ್ನುತ್ತ ನಿಂತಿದ್ದಾಗ ನಾಯಿಗಳು ದಾಳಿದ್ದು, ಗ್ರಾಮಸ್ಥರಿಂದ ಜಿಂಕೆ ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದರು.

ಇದನ್ನೂ ಓದಿ: ರಭಸವಾಗಿ ಹರಿಯುವ ವರದಾ ನದಿ ನೀರಿನಲ್ಲಿ ವೃದ್ಧನ ಹುಚ್ಚಾಟ; ಮೇಲಿಂದ ಜಿಗಿದು ಸ್ವಿಮ್ಮಿಂಗ್

ಬೋನಿಗೆ ಬಿದ್ದ ಚಿರತೆ

ಮೈಸೂರು: ತಾಲ್ಲೂಕು ರಟ್ಟನಹಳ್ಳಿ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿರುವಂತಹ ಘಟನೆ ನಡೆದಿದೆ. ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಭೀತಿ ಮೂಡಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಕುಮಾರ್ ಎಂಬುವರ ತೋಟದಲ್ಲಿ ಬೋನು ಇಡಲಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದಿದ್ದು,  ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗಿದೆ.

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು