AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ

ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ
ಮಧುಗಿರಿ ಪೊಲೀಸ್​ ಸಿಬ್ಬಂದಿಯಿಂದ ತಂದೆ ಮಗನ ರಕ್ಷಣೆ ಮಾಡಲಾಯಿತು.
TV9 Web
| Edited By: |

Updated on: Jul 18, 2022 | 11:06 AM

Share

ತುಮಕೂರು: ಜಿಲ್ಲೆಯ ಮದುಗಿರಿ ಪಟ್ಟಣದ ಏಕಶಿಲಾ ಬೆಟ್ಟದಲ್ಲಿ (Madhugiri Hills) ಸಿಲುಕಿಕೊಂಡಿದ್ದ ತಂದೆ-ಮಗನನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ. ಮಧುಗಿರಿ ಪೊಲೀಸರ ರಕ್ಷಣೆಗೆ ಮೊರೆ ಹೋಗಿದ್ದು, ಕೂಡಲೇ ಮಧುಗಿರಿ ಪಿಎಸ್​ಐ ರಮೇಶ್ ಹಾಗೂ ಸಿಬ್ಬಂದಿಯಿಂದ ಇಬ್ಬರನ್ನ ರಕ್ಷಣೆ ಮಾಡಲಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರು ಹೊರವಲಯದ ಹಳ್ಳಿಗಳ ನಿವಾಸಿಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ, ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ

ಆಹಾರ ಅರಸುತ್ತ ಬಂದ ಜಿಂಕೆ ಮೇಲೆ ನಾಯಿಗಳು ದಾಳಿ

ಕಾರವಾರ: ಆಹಾರ ಅರಸುತ್ತ ನಾಡಿಗೆ ಬಂದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ. 3-4 ವರ್ಷದ ಜಿಂಕೆ ಗ್ರಾಮದ ಹೊರವಲಯದಲ್ಲಿ ಗರಿಕೆ ತಿನ್ನುತ್ತ ನಿಂತಿದ್ದಾಗ ನಾಯಿಗಳು ದಾಳಿದ್ದು, ಗ್ರಾಮಸ್ಥರಿಂದ ಜಿಂಕೆ ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದರು.

ಇದನ್ನೂ ಓದಿ: ರಭಸವಾಗಿ ಹರಿಯುವ ವರದಾ ನದಿ ನೀರಿನಲ್ಲಿ ವೃದ್ಧನ ಹುಚ್ಚಾಟ; ಮೇಲಿಂದ ಜಿಗಿದು ಸ್ವಿಮ್ಮಿಂಗ್

ಬೋನಿಗೆ ಬಿದ್ದ ಚಿರತೆ

ಮೈಸೂರು: ತಾಲ್ಲೂಕು ರಟ್ಟನಹಳ್ಳಿ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿರುವಂತಹ ಘಟನೆ ನಡೆದಿದೆ. ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಭೀತಿ ಮೂಡಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಕುಮಾರ್ ಎಂಬುವರ ತೋಟದಲ್ಲಿ ಬೋನು ಇಡಲಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದಿದ್ದು,  ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗಿದೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು