AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನ ನೀಡಿ ಗ್ರಾಹಕರಿಗೆ ವಂಚನೆ! ತುಮಕೂರಿನ ಗುಪ್ತ ಜ್ಯುಯಲರ್ಸ್ ಮಾಲೀಕನ ವಿರುದ್ಧ ಆರೋಪ

ಗುಪ್ತ ಜ್ಯುಯಲರ್ಸ್ ಮಾಲೀಕ ನವೀನ್ ಮಂಜುಳಾಗೆ ಜಿಎಸ್​ಟಿ ಬಿಲ್ ನೀಡದೇ, ನಕಲಿ ರಶೀದಿ ನೀಡಿದ್ದಾರಂತೆ. ಕಪ್ಪು ಬಣ್ಣಕ್ಕೆ ತಿರುಗಿದ ಚಿನ್ನದ ಸರವನ್ನು ಪರೀಕ್ಷಿಸಿದಾಗ 30 ಗ್ರಾಂನಿಂದ 23 ಗ್ರಾಂಗೆ ಇಳಿಕೆಯಾಗಿದೆ.

ನಕಲಿ ಚಿನ್ನ ನೀಡಿ ಗ್ರಾಹಕರಿಗೆ ವಂಚನೆ! ತುಮಕೂರಿನ ಗುಪ್ತ ಜ್ಯುಯಲರ್ಸ್ ಮಾಲೀಕನ ವಿರುದ್ಧ ಆರೋಪ
ಕಣ್ಣೀರು ಹಾಕುತ್ತಿರುವ ಮಹಿಳೆ ಮಂಜುಳಾ, ಗುಪ್ತ ಜ್ಯುಯಲರ್ಸ್
TV9 Web
| Updated By: sandhya thejappa|

Updated on: Feb 15, 2022 | 10:56 AM

Share

ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿರುವ ಗುಪ್ತ ಜ್ಯುಯಲರ್ಸ್ ಮಾಲೀಕ ಗ್ರಾಹಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜ್ಯುಯಲರ್ಸ್ ಮಾಲೀಕ ಜಿಎಸ್​ಟಿ (GST) ಇಲ್ಲದ ಬಿಲ್ ನೀಡಿ, ನಕಲಿ ಚಿನ್ನ (Fake Gold) ನೀಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಗೌರಿಬಿದನೂರು ತಾಲೂಕಿನ ಸಾರಗುಂಡ್ಲು ಗ್ರಾಮದ ಮಂಜುಳಾ ಎಂಬ ಮಹಿಳೆ 2021ರ ಜುಲೈ 10ರಂದು ಚಿನ್ನದ ಮಾಂಗಲ್ಯ ಸರ ಖರೀದಿಸಿದ್ದರು. 1ಲಕ್ಷ 48 ಸಾವಿರ ಮೌಲ್ಯದ 30 ಗ್ರಾಂ ಮಾಂಗಲ್ಯದ ಸರ ಖರೀದಿಸಿದ್ದರು. ಆದರೆ ಚಿನ್ನದ ಸರ ದಿನ ಕಳೆದಂತೆ ಕಪ್ಪು ಬಣ್ಣಕ್ಕೆ ತಿರುಗಿದೆ ಎಂದು ಆರೋಪಿಸಿದ್ದಾರೆ.

ಗುಪ್ತ ಜ್ಯುಯಲರ್ಸ್ ಮಾಲೀಕ ನವೀನ್ ಮಂಜುಳಾಗೆ ಜಿಎಸ್​ಟಿ ಬಿಲ್ ನೀಡದೇ, ನಕಲಿ ರಶೀದಿ ನೀಡಿದ್ದಾರಂತೆ. ಕಪ್ಪು ಬಣ್ಣಕ್ಕೆ ತಿರುಗಿದ ಚಿನ್ನದ ಸರವನ್ನು ಪರೀಕ್ಷಿಸಿದಾಗ 30 ಗ್ರಾಂನಿಂದ 23 ಗ್ರಾಂಗೆ ಇಳಿಕೆಯಾಗಿದೆ. ಪರೀಕ್ಷೆಯಲ್ಲಿ ಕಪ್ಪು ಬಣ್ಣ ತಿರುಗಿದ್ದ ಚಿನ್ನ ನಕಲಿ ಎಂದು ದೃಢವಾಗಿದೆ. ಮಾಲೀಕನ ಪ್ರಶ್ನಿಸಿದ್ದಕ್ಕೆ ಮತ್ತೇ ಪರೀಕ್ಷಿಸಿ ಹೊಸದಾಗಿ ನೀಡುವ ಭರವಸೆ ನೀಡಿದ್ದಾರೆ. ಸದ್ಯ ಮಾಲೀಕ ನವೀನ್ ಗ್ರಾಹಕಿಯಿಂದ ನಕಲಿ ಬಿಲ್, ಮಾಂಗಲ್ಯದ ಸರ ಎರಡನ್ನು ಹಿಂದಕ್ಕೆ ಪಡೆದ್ದಾರೆ. 15 ದಿನ ಕಳೆದರೂ ಹಣವು ನೀಡದೇ ಬಂಗಾರವು ನೀಡದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸೇಫ್ಟಿ ಪಿನ್ ಬಳಸಿ ಬೈಕ್ ಕಳ್ಳತನ: ಸೇಫ್ಟಿ ಪಿನ್ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್ ಆಗಿದ್ದಾರೆ. ಕೆ.ಜಿ ಹಳ್ಳಿ ಪೊಲೀಸರು ಕಿಶೋರ್ ಹಾಗೂ ಪ್ರವೀಣ್​ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹ್ಯಾಂಡ್ ಲಾಕ್ ಮುರಿಯುತ್ತಾರೆ. ಕ್ಷಣಮಾತ್ರದಲ್ಲಿ ಪಿನ್ ಹಿಡಿದು ಬೈಕನ್ನ ಸ್ಟಾರ್ಟ್ ಮಾಡುತ್ತಾರೆ. ಕಳ್ಳತನ ಪ್ರಕರಣದಲ್ಲೇ ಕಿಶೋರ್ ನಾಲ್ಕೈದು ಬಾರಿ ಜೈಲು ಸೇರಿದ್ದ. ಸುಬ್ರಮಣ್ಯ ಎಂಬ ಖೈದಿ ಸೇಫ್ಟಿ ಪಿನ್ ಬಳಸಿ ಕಳ್ಳತನ ಮಾಡುವುದನ್ನು ಹೇಳಿಕೊಟ್ಟಿರುವುದಾಗಿ ಮಾಹಿತಿ ಇದೆ. ಸದ್ಯ ಆರೋಪಿಗಳಿಂದ 15 ಲಕ್ಷ ರೂ. ಮೌಲ್ಯದ 18 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ

ಕೌಟುಂಬಿಕ ಕಲಹ ಆಸ್ತಿ ವಿಚಾರ; ತಂದೆ ಮೇಲೆ ಮಗನಿಂದಲೇ ಫೈರಿಂಗ್, ತಂದೆ ಭುಜಕ್ಕೆ ಗಂಭೀರ ಗಾಯ

ಧಾರವಾಡ: ಬೆಂಬಲ ಬೆಲೆ ಯೋಜನೆ; ಕಡಲೆ ಖರೀದಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಆದೇಶ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ