AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಿಸಿಎಂ ಹಾಸ್ಟೆಲ್​ಗಳಿಗೆ ಅಕ್ಕಿ ಪೂರೈಸದ ಸರ್ಕಾರ! ಅಕ್ಕಿ ಸಾಲವಾಗಿ ನೀಡಿದ ಸಿದ್ದಗಂಗಾ ಮಠ

ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್​ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲದ ರೂಪದಲ್ಲಿ ಹಾಸ್ಟೆಲ್​ಗಳು ಪಡೆದಿವೆ. ಈ ಬಗ್ಗೆ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು, ಮಠದಿಂದ ಅಕ್ಕಿ ಸಾಲವಾಗಿ ನೀಡಿದ್ದು ನಿಜ ಎಂದಿದ್ದಾರೆ.

ತುಮಕೂರು: ಬಿಸಿಎಂ ಹಾಸ್ಟೆಲ್​ಗಳಿಗೆ ಅಕ್ಕಿ ಪೂರೈಸದ ಸರ್ಕಾರ! ಅಕ್ಕಿ ಸಾಲವಾಗಿ ನೀಡಿದ ಸಿದ್ದಗಂಗಾ ಮಠ
ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್​ಗಳಿಗೆ ಅಕ್ಕಿ ಪೂರೈಸದ ಸರ್ಕಾರ! ಅಕ್ಕಿ ಸಾಲವಾಗಿ ನೀಡಿದ ಸಿದ್ದಗಂಗಾ ಮಠ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Feb 18, 2024 | 4:00 PM

Share

ತುಮಕೂರು, ಫೆ.18: ಜಿಲ್ಲೆಯ ಬಿಸಿಎಂ ಹಾಸ್ಟೆಲ್​ಗಳಿಗೆ (BSM Hostels) ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಸಿದ್ದಗಂಗಾ ಮಠದಿಂದ (Siddaganga Math) ಅಕ್ಕಿಯನ್ನು ಸಾಲದ ರೂಪದಲ್ಲಿ ಹಾಸ್ಟೆಲ್​ಗಳು ಪಡೆದಿವೆ. ಈ ಬಗ್ಗೆ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು, ಮಠದಿಂದ ಅಕ್ಕಿ ಸಾಲವಾಗಿ ನೀಡಿದ್ದು ನಿಜ ಎಂದಿದ್ದಾರೆ.

ಸಮಯಕ್ಕೆ ಸರಿಯಾಗಿ ಅಕ್ಕಿ ಪೂರೈಕೆ ಆಗಿಲ್ಲ. ಹೀಗಾಗಿ ಹಿಂದುಳಿದ ವರ್ಗಗಳ ಹಾಸ್ಟಲ್​ಗಳಿಗೆ ಬಿಸಿಎಂ ಇಲಾಖೆ ಮಠದಲ್ಲಿ ಅಕ್ಕಿ ಸಾಲ‌ ಮಾಡಿವೆ. ಅಧಿಕಾರಿಗಳು ಸುಮಾರು 80 ಚೀಲ ಅಕ್ಕಿ ಸಾಲ ಪಡೆದಿದ್ದಾರೆ. ಆ ಮೂಲಕ ಸಾಲದ ಅಕ್ಕಿಯಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟ ಮಾಡಿಕೊಡಲಾಗುತ್ತಿದೆ.

ಇದನ್ನೂ ಓದಿ: Bharat Rice: ಮೋದಿ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ನೀಡುತ್ತಿದೆ ಎಂದು ಒಪ್ಪಿಕೊಂಡ ಕಾಂಗ್ರೆಸ್​ಗೆ ಬಿಜೆಪಿ ಧನ್ಯವಾದ

ಬಿಸಿಎಂ ಹಾಸ್ಟೆಲ್​ಗಳಿಗೆ ಮಠದಿಂದ ಅಕ್ಕಿ ಸಾಲವಾಗಿ ಕೊಟ್ಟಿರುವುದು ನಿಜ. ಕಳೆದ ಎರಡು ಮೂರು ತಿಂಗಳ ಹಿಂದೆ ಅಕ್ಕಿ ಕೊಟ್ಟಿದ್ದೇವೆ. ಬಿಸಿಎಂ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಪೂರೈಕೆ ವಿಳಂಬವಾಗಿ ಮಠದಿಂದ ಪಡೆದುಕೊಂಡಿದ್ದಾರೆ. ಹಲವು ಬಾರಿ ಸಾಲ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅದರ ಲೆಕ್ಕ ಇಲ್ಲ. ಅಕ್ಕಿ ತೆಗೆದುಕೊಂಡು ಹೋಗಿರುವುದು ಮಾತ್ರ ಗ್ಯಾರಂಟಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು