AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಜೇಗೌಡಗೆ ಡಿಸಿಎಂ​​ 100 ಕೋಟಿ ರೂ. ಆಫರ್​ ಆರೋಪ; ಡಾ.ಪರಮೇಶ್ವರ್ ಏನಂದ್ರು ಗೊತ್ತಾ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.18) ಸಂಜೆ 5 ಗಂಟೆವರೆಗೆ ದೇವರಾಜೇಗೌಡ(Devarajegowda)ನನ್ನು ಎಸ್‌ಐಟಿ(SIT) ಕಸ್ಟಡಿಗೆ ನೀಡಿ ನಿನ್ನೆ(ಮೇ.17) ಹಾಸನದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿತ್ತು. ಈ ವೇಳೆ ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ‘ನನಗೆ ಡಿಕೆ ಶಿವಕುಮಾರ್​ 100 ಕೋಟಿ ಆಫರ್​ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ದೇವರಾಜೇಗೌಡಗೆ ಡಿಸಿಎಂ​​ 100 ಕೋಟಿ ರೂ. ಆಫರ್​ ಆರೋಪ; ಡಾ.ಪರಮೇಶ್ವರ್ ಏನಂದ್ರು ಗೊತ್ತಾ?
ಡಾ.ಜಿ ಪರಮೇಶ್ವರ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on:May 18, 2024 | 3:07 PM

Share

ತುಮಕೂರು, ಮೇ.18: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ(Devarajegowda) ಅವರು ನಿನ್ನೆ(ಮೇ.17) ಹೊಸ ಬಾಂಬ್​ ಸಿಡಿಸಿದ್ದರು. ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್​ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ (G. Parameshwara), ‘ ಈ ಬಗ್ಗೆ ಎಸ್​ಐಟಿಯವರು ನೋಡಿಕೊಳ್ಳುತ್ತಾರೆ ಎಂದರು.

ಇದೇ ವೇಳೆ ‘ನಾನು ಹೊರಗೆ ಬಂದ್ರೆ ಸರ್ಕಾರ ಪತನ ಆಗುತ್ತೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹಾಗಾದರೆ ದೇವರಾಜೇಗೌಡ  ಅವರು ಅಲ್ಲೆ ಇರಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ಪೆನ್​ಡ್ರೈವ್ ಕೇಸ್: ಡಿಕೆ ಶಿವಕುಮಾರ್​ ವಿರುದ್ಧ 100 ಕೋಟಿ ರೂ. ಆಫರ್​ ಬಾಂಬ್ ಸಿಡಿಸಿದ ದೇವರಾಜೇಗೌಡ

ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡರನ್ನ ಬಂಧಿಸಲಾಗಿತ್ತು. ನಿನ್ನೆ(ಮೇ.17) ಪೊಲೀಸ್ ಕಸ್ಟಡಿ ಮುಗಿಸಿ ಹಾಸನ ಜಿಲ್ಲಾ ಕಾರಾಗೃಹಕ್ಕೆ ಅವರನ್ನು ಹಸ್ತಾಂತರ ಮಾಡಲಾಯಿತು. ಮೇ.11 ರಂದು  14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 4 ದಿನ ಕಸ್ಟಡಿಗೆ ಅನುಮತಿ ಪಡೆದಿದ್ದರು. ನಿನ್ನೆ ವಿಚಾರಣೆ ಮುಕ್ತಾಯ ಹಿನ್ನಲೆ ಕೋಟ್​ಗೆ ಹಾಜರುಪಡಿಸಿ ಬಳಿಕ ಮೇ 24ರವರೆಗೂ JMFC ಕೋರ್ಟ್​​ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಮಧ್ಯೆ ಒಂದು ದಿನ ಎಸ್​ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿತ್ತು.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Sat, 18 May 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ