AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು

ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿ ಸೇರಿದಂತೆ 31 ರೌಡಿಗಳನ್ನ‌ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು
ಕುಣಿಗಲ್​ ಗಿರಿ ಗಡಿಪಾರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Apr 21, 2024 | 3:23 PM

Share

ತುಮಕೂರು, ಏ.21: ಇದೇ ಏಪ್ರಿಲ್​ 26 ರಂದು ಲೋಕಸಭಾ ಚುನಾವಣೆ(Lok sabha election) ಮತದಾನ ಇರುವ ಹಿನ್ನಲೆ ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿಯನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಜಿಲ್ಲೆಯ 825 ರೌಡಿ ಶೀಟರ್​ಗಳಲ್ಲಿ 31 ಕುಖ್ಯಾತ ರೌಡಿಗಳನ್ನ‌ ಮಾತ್ರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಇತ್ತೀಚೆಗಷ್ಟೆ ಕುಣಿಗಲ್ ತಾಲ್ಲೂಕಿನ ಮೋದೂರು ಗ್ರಾಮದ ನಟೋರಿಯಸ್​ ಕುಣಿಗಲ್ ಗಿರಿ ಜೈಲಿನಿಂದ ಬಿಡುಗಡೆಯಾಗಿದ್ದ. ಇನ್ನು ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿದ ಉಪವಿಭಾಗಾಧಿಕಾರಿ

ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು

ಯಾದಗಿರಿ: ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ನಗರದ ಆಶ್ರಯ ಲಾಡ್ಜ್​​ನಲ್ಲಿ ನಡೆದಿದೆ. ಲಾಡೀಸ್ ಗಲ್ಲಿ ನಿವಾಸಿ ಅಶೋಕ್ ಕಟ್ಟಿಮನಿ(40) ಮೃತ ವ್ಯಕ್ತಿ. ಮಳೆಯಿಂದ ಕಟ್ಟಡದ ಟೆರಸ್​​​ ಮೇಲೆ ನೀರು ಸಂಗ್ರಹವಾಗಿತ್ತು. ಈ ಹಿನ್ನಲೆ ನೀರು ತೆರವು ಮಾಡುವಾಗ ಕಟ್ಟಡದ ಮೇಲಿಂದ ಕಾಲು ಜಾರಿ ಬಿದ್ದು ದುರ್ಘಟನೆ  ನಡೆದಿದ್ದು, ಯಾದಗಿರಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sun, 21 April 24

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು