AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು

ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿ ಸೇರಿದಂತೆ 31 ರೌಡಿಗಳನ್ನ‌ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು
ಕುಣಿಗಲ್​ ಗಿರಿ ಗಡಿಪಾರು
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 21, 2024 | 3:23 PM

Share

ತುಮಕೂರು, ಏ.21: ಇದೇ ಏಪ್ರಿಲ್​ 26 ರಂದು ಲೋಕಸಭಾ ಚುನಾವಣೆ(Lok sabha election) ಮತದಾನ ಇರುವ ಹಿನ್ನಲೆ ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿಯನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಜಿಲ್ಲೆಯ 825 ರೌಡಿ ಶೀಟರ್​ಗಳಲ್ಲಿ 31 ಕುಖ್ಯಾತ ರೌಡಿಗಳನ್ನ‌ ಮಾತ್ರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಇತ್ತೀಚೆಗಷ್ಟೆ ಕುಣಿಗಲ್ ತಾಲ್ಲೂಕಿನ ಮೋದೂರು ಗ್ರಾಮದ ನಟೋರಿಯಸ್​ ಕುಣಿಗಲ್ ಗಿರಿ ಜೈಲಿನಿಂದ ಬಿಡುಗಡೆಯಾಗಿದ್ದ. ಇನ್ನು ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿದ ಉಪವಿಭಾಗಾಧಿಕಾರಿ

ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು

ಯಾದಗಿರಿ: ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ನಗರದ ಆಶ್ರಯ ಲಾಡ್ಜ್​​ನಲ್ಲಿ ನಡೆದಿದೆ. ಲಾಡೀಸ್ ಗಲ್ಲಿ ನಿವಾಸಿ ಅಶೋಕ್ ಕಟ್ಟಿಮನಿ(40) ಮೃತ ವ್ಯಕ್ತಿ. ಮಳೆಯಿಂದ ಕಟ್ಟಡದ ಟೆರಸ್​​​ ಮೇಲೆ ನೀರು ಸಂಗ್ರಹವಾಗಿತ್ತು. ಈ ಹಿನ್ನಲೆ ನೀರು ತೆರವು ಮಾಡುವಾಗ ಕಟ್ಟಡದ ಮೇಲಿಂದ ಕಾಲು ಜಾರಿ ಬಿದ್ದು ದುರ್ಘಟನೆ  ನಡೆದಿದ್ದು, ಯಾದಗಿರಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sun, 21 April 24

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?