AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ

Kunigal MLA: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
TV9 Web
| Edited By: |

Updated on: Jun 19, 2021 | 2:37 PM

Share

ತುಮಕೂರು: ದಲಿತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ ವಿಚಾರವಾಗಿ ಕುಣಿಗಲ್ ಪೊಲೀಸ್ ಠಾಣೆ ಸರ್ಕಲ್ ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಸ್ಥಳೀಯ ಕಾಂಗ್ರೆಸ್​ ಶಾಸಕ ಡಾ. ರಂಗನಾಥ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆ ಎದುರು ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ, ಪೊಲೀಸರ ವರ್ತನೆ ವಿರುದ್ಧ ಶಾಸಕ ರಂಗನಾಥ್ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅಮಾನತಿಗೆ ಆಗ್ರಹಿಸಿದರು.‌

ಏನದು ಘಟನೆ: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ. ಅದರೆ ಮೊಬೈಲ್ ನಲ್ಲಿ ರವಿಯೊಂದಿಗೆ ಇನ್ಸೆಪೆಕ್ಟರ್ ಗುರುಪ್ರಸಾದ್ ಉದ್ಧಟನತನದಿಂದ ಮಾತನಾಡಿದ್ದರು ಎನ್ನಲಾಗಿದೆ

Kunigal MLA Dr Ranganath protest against police inspector

ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ? (Kunigal MLA Dr Ranganath protest against police inspector)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!