ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ

Kunigal MLA: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
Follow us
| Updated By: ಸಾಧು ಶ್ರೀನಾಥ್​

Updated on: Jun 19, 2021 | 2:37 PM

ತುಮಕೂರು: ದಲಿತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ ವಿಚಾರವಾಗಿ ಕುಣಿಗಲ್ ಪೊಲೀಸ್ ಠಾಣೆ ಸರ್ಕಲ್ ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಸ್ಥಳೀಯ ಕಾಂಗ್ರೆಸ್​ ಶಾಸಕ ಡಾ. ರಂಗನಾಥ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆ ಎದುರು ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ, ಪೊಲೀಸರ ವರ್ತನೆ ವಿರುದ್ಧ ಶಾಸಕ ರಂಗನಾಥ್ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅಮಾನತಿಗೆ ಆಗ್ರಹಿಸಿದರು.‌

ಏನದು ಘಟನೆ: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ. ಅದರೆ ಮೊಬೈಲ್ ನಲ್ಲಿ ರವಿಯೊಂದಿಗೆ ಇನ್ಸೆಪೆಕ್ಟರ್ ಗುರುಪ್ರಸಾದ್ ಉದ್ಧಟನತನದಿಂದ ಮಾತನಾಡಿದ್ದರು ಎನ್ನಲಾಗಿದೆ

Kunigal MLA Dr Ranganath protest against police inspector

ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ? (Kunigal MLA Dr Ranganath protest against police inspector)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು