AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ದೊಡ್ಡಬಳ್ಳಾಪುರ ಮೂಲದ ವ್ಯಕ್ತಿ; ಮತ್ತೆ ಜೈಲು ಸೇರಿದ್ದು ಯಾಕೆ?

ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಕಳ್ಳನ ನಿಜ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯ ಮೇಲೆ ಮಾಗಡಿ, ಕೆ.ಬಿ.ಕ್ರಾಸ್, ಕೋಳಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ದೊಡ್ಡಬಳ್ಳಾಪುರ ಮೂಲದ ವ್ಯಕ್ತಿ; ಮತ್ತೆ ಜೈಲು ಸೇರಿದ್ದು ಯಾಕೆ?
ಆರೋಪಿ ಆನಂದ್, ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 21, 2021 | 8:50 AM

Share

ತುಮಕೂರು: ದೊಡ್ಡಬಳ್ಳಾಪುರ ಮೂಲದ ವ್ಯಕ್ತಿಯೊಬ್ಬ ಜೈಲಿನಿಂದ ಬಿಡುಗಡೆಗೊಂಡು ಮತ್ತೆ ಜೈಲು ಸೇರಿದ್ದಾನೆ. ಜೈಲಿನಿಂದ ಬಿಡುಗಡೆಯಾದ ಕೂಡಲೇ ಕಳ್ಳತನಕ್ಕೆ ಪ್ರಯತ್ನ ಮಾಡಿದ್ದ 35 ವರ್ಷದ ಆನಂದ್ ಎಂಬುವವನನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಆರು ತಿಂಗಳ ಹಿಂದೆ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಆನಂದ್ ಜೈಲು ಸೆರಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ. ಆದರೆ ಮತ್ತೆ ಕಳ್ಳತನಕ್ಕೆ ಹೊಂಚು ಹಾಕಿದ್ದ. ಕಳ್ಳತನಕ್ಕೆ ಪ್ರಯತ್ನ ನಡೆಸುತ್ತಿದ್ದಾಗ ಮಾರಕಾಸ್ತ್ರಗಳ ಸಮೇತ ಆರೋಪಿ ಆನಂದ್ ಸಿಕ್ಕಿಬಿದ್ದಿದ್ದಾನೆ.

ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿ ಆನಂದ್​ನ ನಿಜ ಬಣ್ಣ ಬಯಲಾಗಿದ್ದು, ತಡ ಮಾಡದೆ ಪೊಲೀಸರು ಜೈಲಿಗೆ ಬಿಟ್ಟು ಬಂದಿದ್ದಾರೆ. ಆನಂದ್ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೋಳಾಲ ಬಳಿಯ ಮಾವತ್ತೂರು ಬಸ್ ಸ್ಟಾಂಡ್​ನಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಕಳ್ಳನ ನಿಜ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯ ಮೇಲೆ ಮಾಗಡಿ, ಕೆ.ಬಿ.ಕ್ರಾಸ್, ಕೋಳಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಜಪ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಮನೆಯಲ್ಲಿ ಅಬಕಾರಿ ಅಧಿಕಾರಿಗಳು ಗಾಂಜಾ ಜಪ್ತಿ ಮಾಡಿದ್ದಾರೆ. 330 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಲಾಗಿದೆ.

ಇದನ್ನೂ ಓದಿ

Personal Loan: ವಯಕ್ತಿಕ ಸಾಲಕ್ಕೆ ಯಾವ ಬ್ಯಾಂಕ್​ನಲ್ಲಿ ಅಗ್ಗದ ಬಡ್ಡಿ ದರ? ಇಲ್ಲಿದೆ ಪರ್ಸನಲ್ ಲೋನ್ ಫುಲ್ ಡೀಟೇಲ್ಸ್

ಮೂಢನಂಬಿಕೆ: ಮಾಂತ್ರಿಕನ ಮಾತು ಕೇಳಿ ಮನೆಯಲ್ಲಿ ಬಾವಿ ತೋಡಿದ್ರು, ಸಾವಿರಾರು ರೂಪಾಯಿ ಕಳ್ಕೊಂಡು ಊರು ಬಿಟ್ರು

(man who was released on bail is back in jail)

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ