ಸಿರಿಧಾನ್ಯ ಹಬ್ಬ; ಡಿಫರೆಂಟ್‌ ಸ್ಟೈಲಲ್ಲಿ ಮಿನಿಸ್ಟರ್ ಪರಮೇಶ್ವರ್ ಎಂಟ್ರಿ, ಇಲ್ಲಿದೆ ವಿಡಿಯೋ

Edited By:

Updated on: Dec 30, 2023 | 7:32 PM

ತುಮಕೂರು ‌ಜಿಲ್ಲಾಮಟ್ಟದ ಸಿರಿಧಾನ್ಯ ಹಬ್ಬ, ಸಿರಿಧಾನ್ಯ ಉತ್ಪಾದಕರ ಹಾಗೂ ಮಾರುಕಟ್ಟೆದಾರರ ಕಾರ್ಯಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್(G Parameshwara) ಚಾಲನೆ ನೀಡಿದರು. ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸಚಿವರು ಡಿಫರೆಂಟ್​ ಸ್ಟೈಲಲ್ಲಿ ಆಗಮಿಸಿದ್ದಾರೆ.

ತುಮಕೂರು, ಡಿ.30: ತುಮಕೂರು(Tumakuru) ‌ಜಿಲ್ಲಾಮಟ್ಟದ ಸಿರಿಧಾನ್ಯ ಹಬ್ಬ, ಸಿರಿಧಾನ್ಯ ಉತ್ಪಾದಕರ ಹಾಗೂ ಮಾರುಕಟ್ಟೆದಾರರ ಕಾರ್ಯಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್(G Parameshwara) ಚಾಲನೆ ನೀಡಿದರು. ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸಚಿವರು ಡಿಫರೆಂಟ್​ ಸ್ಟೈಲಲ್ಲಿ ಆಗಮಿಸಿದ್ದಾರೆ. ಹೌದು,  ಮೈದಾನಕ್ಕೆ ಹಸಿರು ಶಾಲು ಹಾಕಿಕೊಂಡು ಎತ್ತಿನಗಾಡಿಯಲ್ಲಿ ಡಾ. ಪರಮೇಶ್ವರ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಜಿಲ್ಲಾ ಪಂಚಾಯತಿ ಸಿಇಓ ಪ್ರಭು ಹಾಗೂ ಎಸ್ ಪಿ ಅಶೋಕ್, ಕೃಷಿ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಸಾಥ್ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More