AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಕ್ಕೆ ಪೆಟ್ರೋಲ್ ಬೀಳಲ್ಲ, ಆದ್ರೆ ಮೀಟರ್ ರನ್ನಿಂಗ್ ಆಗುತ್ತೆ; ತುಮಕೂರು ಬಂಕ್​ನ ಮೋಸದಾಟ ಬಯಲು

ಪೆಟ್ರೋಲ್ ಹಾಕದೆ ಏಕಾಏಕಿ ಮೀಟರ್ ರನ್ನಿಂಗ್ ಆಗಿದೆ. ಪೆಟ್ರೋಲ್ ಗನ್ ಕೈಯಲ್ಲಿ ಇದ್ದರೂ ಕೂಡ 6.30 ಪೈಸೆವರೆಗೂ ಮೀಟರ್ ರನ್ ಆಗಿದೆ. ಗ್ರಾಹಕರೊಬ್ಬರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಮೋಸದಾಟ ಬೆಳಕಿಗೆ ಬಂದಿದೆ.

ವಾಹನಕ್ಕೆ ಪೆಟ್ರೋಲ್ ಬೀಳಲ್ಲ, ಆದ್ರೆ ಮೀಟರ್ ರನ್ನಿಂಗ್ ಆಗುತ್ತೆ; ತುಮಕೂರು ಬಂಕ್​ನ ಮೋಸದಾಟ ಬಯಲು
ಮೀಟರ್ ಓಡುತ್ತಿರುವುದು, ಕೈಯಲ್ಲಿ ಪೆಟ್ರೋಲ್ ಗನ್ ಇದೆ
TV9 Web
| Edited By: |

Updated on:Sep 14, 2021 | 9:37 AM

Share

ತುಮಕೂರು: ಒಂದು ಕಡೆ ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್ ಹಾಕಿಸಿಕೊಳ್ಳಲು ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ. ಹೀಗಿರುವಾಗ ಜಿಲ್ಲೆಯ ಪೆಟ್ರೋಲ್ ಬಂಕ್ (Petrol Bunk) ಒಂದರಲ್ಲಿ ವಾಹನಗಳಿಗೆ ಪೆಟ್ರೋಲ್ ಹಾಕದೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಾಹನಕ್ಕೆ ಪೆಟ್ರೋಲ್ ಬೀಳದೆ ದರ ತೋರಿಸುವ ಮೋಸ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ಪೆಟ್ರೋಲ್ ಹಾಕದೆ ಏಕಾಏಕಿ ಮೀಟರ್ ರನ್ನಿಂಗ್ ಆಗಿದೆ. ಪೆಟ್ರೋಲ್ ಗನ್ ಕೈಯಲ್ಲಿ ಇದ್ದರೂ ಕೂಡ 6.30 ಪೈಸೆವರೆಗೂ ಮೀಟರ್ ರನ್ ಆಗಿದೆ. ಗ್ರಾಹಕರೊಬ್ಬರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಮೋಸದಾಟ ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ವಿರುದ್ಧ ಗ್ರಾಹಕ ಆಕ್ರೋಶ ವ್ಯಕ್ತಪಡಿಸಿದ್ದು, ಪೆಟ್ರೋಲ್ ಹಾಕದೇ ಮೀಟರ್ ರನ್ ಆಗಿದೆ ಅಂತಾ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಬಂಕ್ನ ಮೋಸದಾಟವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಪೆಟ್ರೋಲ್ ಬಂಕ್ ಸಿಬ್ಬಂದಿ ಮತ್ತೆ ಜಿರೋ ಮಾಡಿ ಪೆಟ್ರೋಲ್ ಹಾಕುತ್ತೀವಿ ಎಂದು ಹೇಳಿದ್ದಾರೆ. ಅಂದಿದ್ದಾರೆ. ಇಷ್ಟವಿದ್ದರೇ ಹಾಕಿಸಿಕೊಳ್ಳಿ, ಇಲ್ಲಾ ಬೇರೆ ಕಡೆ ಹೋಗಿ. ಇದೆಲ್ಲಾ ಹಾಗೇ ಆಗಿರುತ್ತೆ ಅಂತಾ ಉಡಾಫೆ ಉತ್ತರ ನೀಡಿದ್ದಾರೆ. ತೈಲ ಬೆಲೆ ಏರಿಕೆ ನಡುವೆ ಈ ರೀತಿ ಮೋಸ ಮಾಡುವುದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಹಾಕಿದಂತಾಗುತ್ತದೆ.

ಇದನ್ನೂ ಓದಿ

ಅಂತ್ಯಸಂಸ್ಕಾರಕ್ಕೆ ಹೋಗುವಾಗಲೇ ಬಯಲಾಯ್ತು ಮರ್ಡರ್‌ ಮಿಸ್ಟ್ರಿ, ತಂದೆ ಅಂತ್ಯಕ್ರಿಯೆಗೆ ಸಿದ್ದನಾಗಿದ್ದ ಪುತ್ರ ಅರೆಸ್ಟ್‌

ಕಾನೂನು ಪಾಲಿಸುವವರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳನ್ನು ಕಡಿದ ಮಂಡ್ಯ ಎಸ್​ಪಿ

(Money earned without putting petrol in Tumkur bunk)

Published On - 9:36 am, Tue, 14 September 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ