AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ

ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 25, 2021 | 5:19 PM

Share

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಲಾಗಿದೆ. ಶಿರಾ ನಗರಸಭೆ 21ನೇ ವಾರ್ಡ್​​ನ ಚುನಾವಣೆ ಮುಂದೂಡಿ ಆದೇಶಿಸಲಾಗಿದೆ. ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಚುನಾವಣೆಯ ಅಭ್ಯರ್ಥಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು. ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ಕೊಡಗು: ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವು ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಮೂರ್ನಾಡು ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಎಂಬಲ್ಲಿ 22 ವರ್ಷದ ಸೋಮಯ್ಯ ಮೃತಪಟ್ಟಿದ್ದಾರೆ. ಕೊಡವ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ಹಾಕಿ ಪಂದ್ಯದ ವೇಳೆ ಕುಸಿದು ಬಿದ್ದ ಸೋಮಯ್ಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿ ಹಾಕಿ ಆಡುತ್ತಿದ್ದಾಗ ಕುಸಿದು ಬಿದ್ದು ಘಟನೆ ನಡೆದಿದೆ.

ಇದನ್ನೂ ಓದಿ: ತುಮಕೂರು: ಈರುಳ್ಳಿ ಬುಟ್ಟಿಯೊಳಗೆ ನಾಗರಹಾವು; ವಿಡಿಯೋ ನೋಡಿ

ಇದನ್ನೂ ಓದಿ: ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ