AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ

ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Dec 25, 2021 | 5:19 PM

Share

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಲಾಗಿದೆ. ಶಿರಾ ನಗರಸಭೆ 21ನೇ ವಾರ್ಡ್​​ನ ಚುನಾವಣೆ ಮುಂದೂಡಿ ಆದೇಶಿಸಲಾಗಿದೆ. ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಚುನಾವಣೆಯ ಅಭ್ಯರ್ಥಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು. ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ಕೊಡಗು: ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವು ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಮೂರ್ನಾಡು ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಎಂಬಲ್ಲಿ 22 ವರ್ಷದ ಸೋಮಯ್ಯ ಮೃತಪಟ್ಟಿದ್ದಾರೆ. ಕೊಡವ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ಹಾಕಿ ಪಂದ್ಯದ ವೇಳೆ ಕುಸಿದು ಬಿದ್ದ ಸೋಮಯ್ಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿ ಹಾಕಿ ಆಡುತ್ತಿದ್ದಾಗ ಕುಸಿದು ಬಿದ್ದು ಘಟನೆ ನಡೆದಿದೆ.

ಇದನ್ನೂ ಓದಿ: ತುಮಕೂರು: ಈರುಳ್ಳಿ ಬುಟ್ಟಿಯೊಳಗೆ ನಾಗರಹಾವು; ವಿಡಿಯೋ ನೋಡಿ

ಇದನ್ನೂ ಓದಿ: ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!