AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ

ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 25, 2021 | 5:19 PM

Share

ತುಮಕೂರು: ಅಭ್ಯರ್ಥಿ ಸಾವು ಹಿನ್ನೆಲೆ ನಗರಸಭೆ ಚುನಾವಣೆ ಮುಂದೂಡಲಾಗಿದೆ. ಶಿರಾ ನಗರಸಭೆ 21ನೇ ವಾರ್ಡ್​​ನ ಚುನಾವಣೆ ಮುಂದೂಡಿ ಆದೇಶಿಸಲಾಗಿದೆ. ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಚುನಾವಣೆಯ ಅಭ್ಯರ್ಥಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು. ಅಭ್ಯರ್ಥಿ ಚಾಂದ್ ಪಾಷಾ ಸಾವನ್ನಪ್ಪಿದ್ದಾರೆ. ನಗರಸಭೆಯ 21ನೇ ವಾರ್ಡ್​​ನ ಅಭ್ಯರ್ಥಿಯಾಗಿದ್ದ ಪಾಷಾ ಮೃತಪಟ್ಟಿರುವ ಹಿನ್ನೆಲೆ ಡಿಸೆಂಬರ್ 27ರಂದು ನಡೆಯಲಿರುವ ನಗರಸಭೆ ಚುನಾವಣೆ ಮುಂದೂಡಲಾಗಿದೆ.

ಕೊಡಗು: ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವು ಹಾಕಿ ಆಡ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಮೂರ್ನಾಡು ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಎಂಬಲ್ಲಿ 22 ವರ್ಷದ ಸೋಮಯ್ಯ ಮೃತಪಟ್ಟಿದ್ದಾರೆ. ಕೊಡವ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ಹಾಕಿ ಪಂದ್ಯದ ವೇಳೆ ಕುಸಿದು ಬಿದ್ದ ಸೋಮಯ್ಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿ ಹಾಕಿ ಆಡುತ್ತಿದ್ದಾಗ ಕುಸಿದು ಬಿದ್ದು ಘಟನೆ ನಡೆದಿದೆ.

ಇದನ್ನೂ ಓದಿ: ತುಮಕೂರು: ಈರುಳ್ಳಿ ಬುಟ್ಟಿಯೊಳಗೆ ನಾಗರಹಾವು; ವಿಡಿಯೋ ನೋಡಿ

ಇದನ್ನೂ ಓದಿ: ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು