AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ
ಗಂಡನಿಂದಲೇ ಹೆಂಡತಿಯ ಕೊಲೆ?
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಸಾಧು ಶ್ರೀನಾಥ್​|

Updated on: Aug 24, 2023 | 11:41 AM

Share

ತುಮಕೂರು, ಆಗಸ್ಟ್​ 24: ಗಂಡನೇ (husband) ಹೆಂಡತಿಯನ್ನು (wife) ಕೊಲೆ (murder) ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಹೂತಿದ್ದ ಶವವನ್ನ 20 ದಿನಗಳ ನಂತರ ಅಧಿಕಾರಿಗಳು ಹೊರತೆಗೆದು ಶವಪರೀಕ್ಷೆ ನಡೆಸಿದ್ದಾರೆ. ತುಮಕೂರು ಎಸಿ ನೇತೃತ್ವದಲ್ಲಿ ಶವವನ್ನ ಸಿಬ್ಬಂದಿ ಹೊರತೆಗೆದಿದ್ದಾರೆ. ಶವವನ್ನ ಹೊರತೆಗೆದು ಪೋಸ್ಟ್ ಮಾರ್ಟಂ (postmortem) ನಡೆಸಲಿದ್ದಾರೆ. ತುಮಕೂರು (Tumkur) ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಶೆಟ್ಟಿಹಳ್ಳಿ ನಿವಾಸಿ ವರ್ಷಿಣಿ ಎಂಬ ಗೃಹಿಣಿ ಇದೇ ತಿಂಗಳು 2ನೇ ತಾರೀಖು ಸಾವನ್ನಪ್ಪಿದ್ದರು.

ಈ ವೇಳೆ ಪತಿ ಚೇತನ್, ಪತ್ನಿ ವರ್ಷಿಣಿಯ ಹೆತ್ತವರಿಗೂ ತಿಳಿಸದೇ ಆಕೆಯನ್ನ ಮಣ್ಣು ಮಾಡಿ ಬಂದಿದ್ದ. ಇದರಿಂದ ಅನುಮಾನಗೊಂಡ ಪೋಷಕರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಚೇತನ್, 2014 ರಲ್ಲಿ ವರ್ಷಿಣಿಯನ್ನ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ: ಕ್ವಾರ್ಟರ್ ಎಣ್ಣೆ ಕುಡಿಸಿ ಹೊಸ ಆಟೊ ಕದ್ದುಹೋಗಿದ್ದ ಅಡುಗೆ ಭಟ್ಟನನ್ನು ಪೀಣ್ಯ ಪೊಲೀಸರು ಲಾಕ್ ಮಾಡಿದರು!

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ