AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಸಂಘರ್ಷ ನಡುವೆ ಹಿಂದೂ ದೇವತೆಗಳ ಚಿತ್ರ ಬಿಡಿಸಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಕಲಾವಿದ

ತುಮಕೂರಿನ ಸಿದ್ದಗಂಗಾ ಮಠ, ಆದಿ ಚುಂಚನಗಿರಿ, ಚಿಕ್ಕತೋಟ್ಲುಕೆರೆಯ ಅಟವಿ ಮಠ, ತುಮಕೂರಿನ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಚಿಕ್ಕಪೇಟೆ ಮಾರಮ್ಮ ದೇವತೆಯ ದೇವಸ್ಥಾನ, ಗಂಗಾಧರೇಶ್ವರ ದೇವಸ್ಥಾನದ ಗೋಡೆಗಳ ಮೇಲೆ ದೇವತೆಗಳ ಚಿತ್ರ ಬಿಡಿಸುತ್ತಿದ್ದಾರೆ.

ಹಿಜಾಬ್ ಸಂಘರ್ಷ ನಡುವೆ ಹಿಂದೂ ದೇವತೆಗಳ ಚಿತ್ರ ಬಿಡಿಸಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಕಲಾವಿದ
ದೇವತೆಗಳ ಚಿತ್ರ ಬಿಡಿಸುತ್ತಿರುವ ಕಲಾವಿದ ಶಾಹೀದ್
TV9 Web
| Edited By: |

Updated on: Feb 27, 2022 | 12:54 PM

Share

ತುಮಕೂರು: ಹಿಜಾಬ್ (Hijab) ಸಂಘರ್ಷದಿಂದ ಇಡೀ ರಾಜ್ಯದಲ್ಲಿ ಶಾಂತಿ ವಾತವರಣ ಮರೆಯಾಗಿದೆ. ಹಿಂದೂ- ಮುಸ್ಲಿಂ ಸಮುದಾಯ ಜನರ ನಡುವೆ ಘರ್ಷಣೆಗಳು ನಡೆಯುತ್ತಿವೆ. ಈ ನಡುವೆ ತುಮಕೂರಿನ ಮುಸ್ಲಿಂ ಕಲಾವಿದನೊಬ್ಬ ಸದ್ದಿಲ್ಲದೆ ಹಿಂದೂ (Hindu) ದೇವಸ್ಥಾನಗಳ ಗೋಡೆಗಳ ಮೇಲೆ ಹಿಂದೂ ದೇವತೆಗಳ ಚಿತ್ರ ಬಿಡಿಸುತ್ತಾ ಸಾಮರಸ್ಯದ ಸಂದೇಶ ಸಾರಿದ್ದಾರೆ. ತುಮಕೂರಿನ ಅಮಲಾಪುರ ಗ್ರಾಮದ ನಿವಾಸಿ, 58 ವರ್ಷದ ಶಾಹೀದ್ ಹಿಂದೂ ದೇವಾಲಯಗಳ ಗೋಡೆ ಮೇಲೆ ದೇವತೆಗಳ ಚಿತ್ರ ಬಿಡುಸುತ್ತಿರುವ ಕಲಾವಿದ.

ತುಮಕೂರಿನ ಸಿದ್ದಗಂಗಾ ಮಠ, ಆದಿ ಚುಂಚನಗಿರಿ, ಚಿಕ್ಕತೋಟ್ಲುಕೆರೆಯ ಅಟವಿ ಮಠ, ತುಮಕೂರಿನ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಚಿಕ್ಕಪೇಟೆ ಮಾರಮ್ಮ ದೇವತೆಯ ದೇವಸ್ಥಾನ, ಗಂಗಾಧರೇಶ್ವರ ದೇವಸ್ಥಾನದ ಗೋಡೆಗಳ ಮೇಲೆ ದೇವತೆಗಳ ಚಿತ್ರ ಬಿಡಿಸುತ್ತಿದ್ದಾರೆ. ಶಿವ, ಈಶ್ವರ, ಲಿಂಗ, ಸರಸ್ವತಿ, ಗಣೇಶ, ಅಯ್ಯಪ್ಪ, ಹೀಗೆ ಹಿಂದೂ ದೇವರಗಳ ಚಿತ್ರವನ್ನು ಬಹಳ ಅಂದವಾಗಿ ಬರೆಯುತ್ತಾರೆ.

ಕೇವಲ ಹಿಂದೂ ಧರ್ಮವಷ್ಟೇ ಅಲ್ಲ, ಎಲ್ಲಾ ಧರ್ಮದ ದೇವರುಗಳ ಚಿತ್ರವನ್ನು ಬರೆಯುತ್ತಾರೆ. 5 ವರ್ಷದಿಂದಲೇ ಚಿತ್ರ ಬರೆಯುವ ಹವ್ಯಾಸ ಮೈಗೂಡಿಸಿಕೊಂಡ ಶಾಹೀದ್, ನವಾಸ್ ಆಟ್ಸ್ ಅಂತ ಪ್ರಸಿದ್ಧಿ ಪಡೆದಿದ್ದಾರೆ. 40 ವರ್ಷದಿಂದ ಈ ಕಾಯಕವನ್ನು ಮಾಡಿಕೊಂಡು ಬಂದಿದ್ದಾರೆ. ಕೇವಲ ತುಮಕೂರು ಮಾತ್ರವಲ್ಲ, ಬೆಳಗಾವಿ, ಹುಬ್ಬಳ್ಳಿ, ಮೈಸೂರು ಹೀಗೆ ರಾಜ್ಯಾದ್ಯಂತ ದೇವರ ಚಿತ್ರಗಳನ್ನು ಬಿಡಿಸಿದ್ದಾರೆ.

ಎಸ್ಎಸ್ಎಲ್ಸಿ ಓದಿರುವ ಶಾಹೀದ್ ಹಿಜಾಬ್ ಗಲಾಟೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯು, ಎಲ್ಲಾ ಸಮುದಾಯ ಜಾತಿ-ಧರ್ಮಗಳೊಂದಿಗೆ ಪರಸ್ಪರ ಸಹಕಾರದಿಂದ ಇದ್ದಾಗ ಮಾತ್ರ ಜೀವನ ಚೆಂದ ಅಂತ ಹೇಳಿದರು.

ಇದನ್ನೂ ಓದಿ

ಟೊಮೆಟೊ ಬೆಲೆ ಕುಸಿತ; ಕೆಜಿಗೆ 2 ರೂಪಾಯಿಯಂತೆ ಮಾರಾಟ, ಕಂಗಾಲಾದ ರೈತರು

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ರಷ್ಯಾ, ಉಕ್ರೇನ್​​ಗಾಗಿ ಕ್ರಿಪ್ಟೋಕರೆನ್ಸಿಯಲ್ಲಿ ದೇಣಿಗೆಗೆ ಆಗ್ರಹಿಸಿ ಟ್ವೀಟ್

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ