AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಗಿರಿಯಲ್ಲಿ ವಿವಾದ ಸೃಷ್ಟಿಸಿದ ನಾಥೂರಾಮ್ ಗೋಡ್ಸೆ ಪೋಟೋ‌; ಕನ್ನಡಪರ ಸಂಘಟನೆಗಳ ವ್ಯಾಪಕ ವಿರೋಧ

ತುಮಕೂರು ಜಿಲ್ಲೆಯ ಮಧುಗಿರಿಯ ದಂಡಿನಮಾರಮ್ಮ ದೇವಾಲಯ ಬಳಿ ಭಗತ್ ಸಿಂಗ್ ಯೂತ್ ಅಸೋಸಿಯೇಷನ್ ನಾಥೂರಾಮ್ ಗೋಡ್ಸೆ ಪೋಟೋ‌ ಇರೋ ಫ್ಲೆಕ್ಸ್ ಹಾಕಿದ್ದಾರೆ.

ಮಧುಗಿರಿಯಲ್ಲಿ ವಿವಾದ ಸೃಷ್ಟಿಸಿದ ನಾಥೂರಾಮ್ ಗೋಡ್ಸೆ ಪೋಟೋ‌; ಕನ್ನಡಪರ ಸಂಘಟನೆಗಳ ವ್ಯಾಪಕ ವಿರೋಧ
ನಾಥೂರಾಮ್ ಗೋಡ್ಸೆ ಇರುವ ಫ್ಲೆಕ್ಸ್​
Follow us
TV9 Web
| Updated By: Digi Tech Desk

Updated on:Aug 17, 2022 | 3:19 PM

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯ ದಂಡಿನಮಾರಮ್ಮ ದೇವಾಲಯ ಬಳಿ ಸ್ವಾತಂತ್ರ್ಯದ ಅಮೃತ ಮಹೋತ್ವದ ಹಿನ್ನೆಲೆ ಭಗತ್ ಸಿಂಗ್ ಯೂತ್ ಅಸೋಸಿಯೇಷನ್ ನಾಥೂರಾಮ್ ಗೋಡ್ಸೆ ಪೋಟೋ‌ ಇರುವ  ಫ್ಲೆಕ್ಸ್ ಹಾಕಿದ್ದಾರೆ. ಕಿಡಿಗೇಡಿಗಳು ಗೋಡ್ಸೆ ಪೋಟೋ ಹಾಕಿ ವಿಕೃತಿ ಮೆರೆದ್ದಿದ್ದು, ಪ್ರಸ್ತುತ ಇದು ವಿವಾದಕ್ಕೆ ಕಾರಣವಾಗಿದೆ. ಫ್ಲೆಕ್ಸ್​ನಲ್ಲಿ ಮೇಲೆ ಗೋಡ್ಸೆ ಪೋಟೋ ಹಾಕಿ, ಕೆಳಗೆ ಗಾಂಧೀಜಿ ಪೋಟೋ ಹಾಕಿದ್ದು ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ.

ಈ ಫ್ಲೆಕ್ಸ್​ಗೆ ಕನ್ನಡಪರ ಸಂಘಟನೆಗಳ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ವಿರೋಧ ಹಿನ್ನೆಲೆ ಪೊಲೀಸರು ಕೂಡಲೇ ಫ್ಲೆಕ್ಸ್ ತೆರವುಗೊಳಿಸಿದ್ದಾರೆ.

Published On - 3:02 pm, Wed, 17 August 22

ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್