AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು

40 ಕ್ಕೂ ಹೆಚ್ಚು ಮನೆಗಳ 100 ಕ್ಕೂ ಹೆಚ್ಚು ಜನರು ಕೊವಿಡ್ ಲಸಿಕೆ ಹಾಕಿಕೊಳ್ಳಲು ನಿರಾಕರಿಸಿದ್ದರಿಂದ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನೀರು ಮತ್ತು ವಿದ್ಯುತ್ ಸ್ಥಗಿತಗೊಳಿಸಿ ಶಿಕ್ಷೆ ವಿಧಿಸಿದ್ದಾರೆ.

ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು
ಕನುಮಲಚೆರವು ಬಡಾವಣೆಯಲ್ಲಿ ನೀರು ಮತ್ತು ವಿದ್ಯುತ್ ಸ್ಥಗಿತ
TV9 Web
| Edited By: |

Updated on: Nov 14, 2021 | 10:58 AM

Share

ತುಮಕೂರು: ಕೊವಿಡ್ ಲಸಿಕೆ ಕುರಿತು ಎಷ್ಟೇ ಜಾಗೃತಿ ಅಭಿಯಾನಗಳನ್ನು ಮಾಡಿದರೂ ಜನರು ಮಾತ್ರ ಈಗಲೂ ಲಸಿಕೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಲಸಿಕೆ (Coronavaccine) ನೀಡಲು ಸಿಬ್ಬಂದಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ತುಮಕೂರು ಅಧಿಕಾರಿಗಳು ಕೊರೊನಾ ಲಸಿಕೆ ನೀಡಲು ಹೊಸ ಪ್ರಯೋಗ ಮಾಡಿದ್ದು, ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ ನೀರು ಮತ್ತು ವಿದ್ಯುತ್ ಸ್ಥಗಿತಗೊಳಿಸಿದ್ದಾರೆ.

40 ಕ್ಕೂ ಹೆಚ್ಚು ಮನೆಗಳ 100 ಕ್ಕೂ ಹೆಚ್ಚು ಜನರು ಕೊವಿಡ್ ಲಸಿಕೆ ಹಾಕಿಕೊಳ್ಳಲು ನಿರಾಕರಿಸಿದ್ದರಿಂದ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನೀರು ಮತ್ತು ವಿದ್ಯುತ್ ಸ್ಥಗಿತಗೊಳಿಸಿ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ತುಮಕೂರು ಜಿಲ್ಲೆಯಲ್ಲಿ ಇನ್ನೂ 3 ಲಕ್ಷ ಜನರು ಮೊದಲ ಡೋಸ್ ಲಸಿಕೆ ಪಡೆದಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ.

ಕೊವಿಡ್ ಲಸಿಕೆಗೂ ನೀರು, ವಿದ್ಯುತ್ ಸಂಪರ್ಕ ಕಡಿತಕ್ಕೂ ಸಂಬಂಧ ಇಲ್ಲ. ಡೆಪಾಸಿಟ್ ಕೊಡದೆ ನೀರಿನ ಸಂಪರ್ಕ ಪಡೆದಿದ್ದರಿಂದ ಕಡಿತಗೊಳಿಸಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಅರ್ಚನಾ ಮಾತ್ರ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ

ಸರ್ಟಿಫಿಕೇಶನ್ ಸಿಕ್ಕ ತಕ್ಷಣ ಮಕ್ಕಳಿಗೆ ಕೊರೊನಾ ಲಸಿಕೆ: ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ