AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಸೇದಲು ಬೆಂಕಿ ಪೊಟ್ಟಣ ನೀಡದಿದ್ದಕ್ಕೆ ಹಲ್ಲೆ; ಕುರಿಗಾಹಿಗಳನ್ನು ಮನಬಂದಂತೆ ಥಳಿಸಿದ ಪುಂಡರು

6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಂಜಾ ಸೇದಲು ಬೆಂಕಿ ಪೊಟ್ಟಣ ನೀಡದಿದ್ದಕ್ಕೆ ಹಲ್ಲೆ; ಕುರಿಗಾಹಿಗಳನ್ನು ಮನಬಂದಂತೆ ಥಳಿಸಿದ ಪುಂಡರು
6 ಜನರ ಯುವಕರ ಗುಂಪಿನಿಂದ ಹಲ್ಲೆ
TV9 Web
| Edited By: |

Updated on:Oct 04, 2021 | 9:31 AM

Share

ತುಮಕೂರು: ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿ‌ನ ಹುಚ್ಚನಹಟ್ಟಿ ಬಳಿ ನಡೆದಿದೆ. 6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಕುರಿ ಮೇಯಿಸಲು ಬಂದಿದ್ದವರ ಮೇಲೆ ರಾಕ್ಷಸನಂತೆ ಎರಗಿದ ಗಗನ್, ಹಲ್ಲೆ ಮಾಡಿದ್ದಾನೆ. ಗಗನ್ ಈ ಹಿಂದೆ 9 ತಿಂಗಳುಗಳ ಕಾಲ ಜೈಲಿನಲ್ಲಿದ್ದ ಎನ್ನಲಾಗಿದೆ. ಸದ್ಯ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತಿಪಟೂರು ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರು ಪುಂಡರು ಪರಾರಿಯಾಗಿದ್ದಾರೆ.

ಮೈಸೂರು: ಸಹೋದರರ ಮೇಲೆ ಹಲ್ಲೆ; ಐವರ ಬಂಧನ ಮೈಸೂರಿನ ಹಂಚ್ಯಾ ಗ್ರಾಮದಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಗ್ರಾಮಾಂತರ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಶನಿವಾರ ಮಧ್ಯಾಹ್ನ ಚಾಕು, ಡ್ರ್ಯಾಗನ್, ಮಚ್ಚು, ಲಾಂಗ್‌ನಿಂದ ಸಹೋದರರಾದ ಕುಮಾರ್ ಮತ್ತು ನಂದೀಶ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ವೇಳೆ ಒಬ್ಬನನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದರು. ಆತ ನೀಡಿದ ಮಾಹಿತಿ ಆಧಾರಿಸಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರ ವಿವರ ಇನ್ನೂ ಲಭ್ಯವಾಗಿಲ್ಲ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದ್ಯ ಸೇವಿಸಿ ರಸ್ತೆಯಲ್ಲಿ ಮೋಜು ಮಸ್ತಿ; ಪ್ರಶ್ನೆ ಮಾಡಿದ ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕೈ, ಕಾಲು, ತಲೆ ಭಾಗಕ್ಕೆ ಮಚ್ಚಿನಿಂದ ಹೊಡೆದ ಪತಿ

Published On - 7:29 am, Mon, 4 October 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ