AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ

Tumakur News: ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ನಿಂದ ಈ ದುಷ್ಕೃತ್ಯ ಎಸಗಲಾಗುತ್ತಿತ್ತು ಎಂದು ತಿಳಿದುಬಂದಿದೆ. ಚಾಮರಾಜನಗರ ಮೂಲದ ಹರೀಶ್​ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ
ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ
TV9 Web
| Edited By: |

Updated on:Oct 19, 2021 | 11:03 PM

Share

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ತೆಗೀತಿದ್ದವನಿಗೆ ಗೂಸಾ ನೀಡಿದ ಘಟನೆ ತುಮಕೂರಿನ ವಿಶ್ವ ಗುರು ಸ್ಕ್ಯಾನಿಂಗ್ ಸೆಂಟರ್​ನಲ್ಲಿ ನಡೆದಿದೆ. ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ನಿಂದ ಈ ದುಷ್ಕೃತ್ಯ ಎಸಗಲಾಗುತ್ತಿತ್ತು ಎಂದು ತಿಳಿದುಬಂದಿದೆ. ಚಾಮರಾಜನಗರ ಮೂಲದ ಹರೀಶ್​ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಸಾರ್ವಜನಿಕರು, ಮಹಿಳೆಯರಿಂದ ಹರೀಶ್​ಗೆ ಧರ್ಮದೇಟು ಕೊಡಲಾಗಿದೆ.

ಆತ ಸ್ಕ್ಯಾನಿಂಗ್ ಸೆಂಟರ್​ನ ಟಾಯ್ಲೆಟ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹರೀಶ್​, ಮೊಬೈಲ್​ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಹರೀಶ್​ನ ಮೊಬೈಲ್​ನಲ್ಲಿ ಮಹಿಳೆಯರ ಬೆತ್ತಲೆ ವಿಡಿಯೋ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಹೊಸಬಡಾವಣೆ ಠಾಣಾ ಪೊಲೀಸರ ವಶಕ್ಕೆ ಹರೀಶ್​ ಸಿಕ್ಕಿಬಿದ್ದಿದ್ದಾನೆ.

ಗದಗ: ಮಹಿಳೆಗೆ ಅನೈತಿಕ ಸಂಬಂಧ ಇದೆ ಎಂದು ಥಳಿತ ಮಹಿಳೆಗೆ ಅನೈತಿಕ ಸಂಬಂಧ ಇದೆ ಎಂದು ಅರೆಬೆತ್ತಲೆ ಮಾಡಿ ಮಹಿಳೆ ಒಬ್ಬಾಕೆಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿಯಲ್ಲಿ ಘಟನೆ ನಡೆದಿದೆ. ಮಹಿಳೆಯನ್ನು ಗ್ರಾಮದ ನಡು ರಸ್ತೆಯಲ್ಲಿ ಎಳೆದು ಅರೆಬೆತ್ತಲೆ ಮಾಡಿ ಥಳಿಸಿರುವ ಆರೋಪ ಕೇಳಿಬಂದಿದೆ. ಗಾಯಾಳು ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಚಪ್ಪ, ಬಸು, ಮಂಜುನಾಥ, ಅಂದಪ್ಪ, ಸಿದ್ದವ್ವ, ವಿಜಯಲಕ್ಷ್ಮೀ, ಬಸಮ್ಮ ವಿರುದ್ಧ ಹಲ್ಲೆ ಆರೋಪ ಇದೆ. ಆದರೆ, ಈ ಬಗ್ಗೆ ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಹಲ್ಲೆಗೊಳಗಾದವರು ಆರೋಪ ಮಾಡಿದ್ದಾರೆ.

ರಾಯಚೂರು: ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವಶ ಉಪ್ಪರಾಳದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ. ರಾಯಚೂರು ತಾಲೂಕಿನ ಉಪ್ಪರಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಉಪ್ಪರಾಳದ ಸಿದ್ದನಗೌಡ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಲಾಗಿದೆ.

ಇದನ್ನೂ ಓದಿ: ಹಾಸನ: ಸಮವಸ್ತ್ರದಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್​

ಇದನ್ನೂ ಓದಿ: ಮಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ; ಮಹಿಳಾ ವೇದಿಕೆ ಸದಸ್ಯೆ ವಿರುದ್ಧವೇ ಎಫ್​ಐಆರ್ ದಾಖಲು

Published On - 4:38 pm, Tue, 19 October 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್