AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ.

ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್
ವೈರಲ್ ಆಗಿರುವ ಫೋಟೋಗಳು
TV9 Web
| Updated By: sandhya thejappa|

Updated on: Oct 19, 2021 | 9:35 AM

Share

ತುಮಕೂರು: ಮದುವೆಯನ್ನ ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡುತ್ತಾನೆ ಅನ್ನೊ ಮಾತಿದೆ. ಋಣ ಸಂಬಂಧ ಇದ್ದರೆ ಎಲ್ಲೇ ಇದ್ದರೂ, ಹೇಗಾದರೂ ಒಂದಾಗುತ್ತಾರೆ ಅನ್ನೋ ಮಾತುಗಳು ಕೂಡ ಇವೆ. ಅದೇ ರೀತಿ ಈ ಮಾತುಗಳು ನಿಜವೆಂಬಂತೆ 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಫೋಟೋಗಳು ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದಾಳಂತೆ.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ

SuryaKumar Yadav: ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿಯ ನಡುವೆ ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅನುಮಾನ?

ಈ ಮೂರು ರಾಶಿಯ ಜನ ಸುಲಭವಾಗಿ, ಶ್ರಮ ಪಡದೆ ಕೆಲಸ ಆಗಬೇಕು ಎಂದು ಇಚ್ಛಿಸುತ್ತಾರೆ? ಯಾವುವು ಆ ರಾಶಿಗಳು?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ