AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ

ತುಮಕೂರು ಜಿಲ್ಲೆಯ ತಿಪಟೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿರಿವ ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ಕರ್ನಾಟಕ ಮಕ್ಕಳ ರಕ್ಷಣ ಆಯೋಗ ದಿಢೀರ್ ದಾಳಿ‌ ಮಾಡಿ 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ ಮಾಡಿದ್ದಾರೆ.

Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ
ತೆಂಗಿನಕಾಯಿ ಕಾರ್ಖಾನೆ ಮೇಲೆ ದಾಳಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 10, 2023 | 5:46 PM

Share

ತುಮಕೂರು: ಜಿಲ್ಲೆಯ ತಿಪಟೂರು (Tipatur) ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿರಿವ ತೆಂಗಿನಕಾಯಿ ಕಾರ್ಖಾನೆಗಳ (Coconut Factory) ಮೇಲೆ ಕರ್ನಾಟಕ ಮಕ್ಕಳ ರಕ್ಷಣಾ ಆಯೋಗ ದಿಢೀರ್ ದಾಳಿ‌ ಮಾಡಿ 10ಕ್ಕೂ ಹೆಚ್ಚು ಬಾಲಕಾರ್ಮಿಕರ (Child Labour) ರಕ್ಷಣೆ ಮಾಡಿದ್ದಾರೆ. ತಿಪಟೂರು ನಗರದ ಹೊಸಪಾಳ್ಯ, ಮಂಜುನಾಥನಗರ, ಆಲೂರು ಗೇಟ್​​​ಗಳಲ್ಲಿನ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಕಾರ್ಖಾನೆ ಮಾಲೀಕರು ಮಕ್ಕಳನ್ನು ಕೊಠಡಿ ಒಂದರಲ್ಲಿ ಕೂಡಿ ಹಾಕಿದ್ದರು. ಇದನ್ನು ತಿಳಿದ ಆಯೋಗ ಕೂಡಿಹಾಕಿದ್ದ ಮಕ್ಕಳನ್ನ ರಕ್ಷಣೆ ಮಾಡಿ ಕಾರ್ಖಾನೆ ಮಾಲಿಕರ ವಿರುದ್ಧ ಕ್ರಮಕ್ಕೆ ಸೂಚಿಸಿದೆ.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಕಾರ್ಖಾನೆಯವರು ಮಕ್ಕಳನ್ನ ಅಕ್ರಮವಾಗಿ ಕೂಡಿಹಾಕಿದ್ದರು. ಅಲ್ಲದೇ ಕಾರ್ಖಾನೆಗಳಲ್ಲಿ ಮಹಿಳಾ ಕಾರ್ಮಿಕರು ಸಮವಸ್ತ್ರ, ಮಾಸ್ಕ್ ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಲ್ಲದೇ ಹೀನಾಯ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಆಯೋಗ ಗರಂ ಆಗಿದೆ.

ಇನ್ನು ಆಯೋಗ ತಿಪಟೂರು ತಾಲೂಕಿನಲ್ಲಿರುವ ಎಲ್ಲಾ ಕಾರ್ಖಾನೆಗಳು ಮತ್ತು ಕಾರ್ಮಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Sun, 9 July 23

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ