AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ

ತುಮಕೂರು ಜಿಲ್ಲೆಯ ತಿಪಟೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿರಿವ ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ಕರ್ನಾಟಕ ಮಕ್ಕಳ ರಕ್ಷಣ ಆಯೋಗ ದಿಢೀರ್ ದಾಳಿ‌ ಮಾಡಿ 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ ಮಾಡಿದ್ದಾರೆ.

Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ
ತೆಂಗಿನಕಾಯಿ ಕಾರ್ಖಾನೆ ಮೇಲೆ ದಾಳಿ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on:Jul 10, 2023 | 5:46 PM

Share

ತುಮಕೂರು: ಜಿಲ್ಲೆಯ ತಿಪಟೂರು (Tipatur) ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿರಿವ ತೆಂಗಿನಕಾಯಿ ಕಾರ್ಖಾನೆಗಳ (Coconut Factory) ಮೇಲೆ ಕರ್ನಾಟಕ ಮಕ್ಕಳ ರಕ್ಷಣಾ ಆಯೋಗ ದಿಢೀರ್ ದಾಳಿ‌ ಮಾಡಿ 10ಕ್ಕೂ ಹೆಚ್ಚು ಬಾಲಕಾರ್ಮಿಕರ (Child Labour) ರಕ್ಷಣೆ ಮಾಡಿದ್ದಾರೆ. ತಿಪಟೂರು ನಗರದ ಹೊಸಪಾಳ್ಯ, ಮಂಜುನಾಥನಗರ, ಆಲೂರು ಗೇಟ್​​​ಗಳಲ್ಲಿನ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಕಾರ್ಖಾನೆ ಮಾಲೀಕರು ಮಕ್ಕಳನ್ನು ಕೊಠಡಿ ಒಂದರಲ್ಲಿ ಕೂಡಿ ಹಾಕಿದ್ದರು. ಇದನ್ನು ತಿಳಿದ ಆಯೋಗ ಕೂಡಿಹಾಕಿದ್ದ ಮಕ್ಕಳನ್ನ ರಕ್ಷಣೆ ಮಾಡಿ ಕಾರ್ಖಾನೆ ಮಾಲಿಕರ ವಿರುದ್ಧ ಕ್ರಮಕ್ಕೆ ಸೂಚಿಸಿದೆ.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಕಾರ್ಖಾನೆಯವರು ಮಕ್ಕಳನ್ನ ಅಕ್ರಮವಾಗಿ ಕೂಡಿಹಾಕಿದ್ದರು. ಅಲ್ಲದೇ ಕಾರ್ಖಾನೆಗಳಲ್ಲಿ ಮಹಿಳಾ ಕಾರ್ಮಿಕರು ಸಮವಸ್ತ್ರ, ಮಾಸ್ಕ್ ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಲ್ಲದೇ ಹೀನಾಯ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಆಯೋಗ ಗರಂ ಆಗಿದೆ.

ಇನ್ನು ಆಯೋಗ ತಿಪಟೂರು ತಾಲೂಕಿನಲ್ಲಿರುವ ಎಲ್ಲಾ ಕಾರ್ಖಾನೆಗಳು ಮತ್ತು ಕಾರ್ಮಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Sun, 9 July 23

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್