AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ತಡವಾಗಿ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ಸ್ವಿಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ರೆಸ್ಟೋರೆಂಟ್ ಮಾಲೀಕ

ಚಿಕನ್ ಬಿರಿಯಾನಿ ಆರ್ಡರ್ ಬಂದಿತ್ತು. ಆರ್ಡರ್ ಕಲೆಕ್ಟ್ ಮಾಡಿಕೊಳ್ಳಲು ನಿತೀಶ್ ರೆಸ್ಟೋರೆಂಟ್ಗೆ ಹೋಗಿದ್ದರು. ಈ ವೇಳೆ ಆರ್ಡರ್ ಸ್ವಲ್ಪ ಬೇಗ ಕೊಡಿ ಎಂದಿದ್ದಾರೆ. ಆರ್ಡರ್ ಬಂದಾಗಲೆಲ್ಲಾ ತಡವಾಗಿ ಫುಡ್ ನೀಡುತ್ತಾರೆ.

ಫುಡ್ ತಡವಾಗಿ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ಸ್ವಿಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ರೆಸ್ಟೋರೆಂಟ್ ಮಾಲೀಕ
ಸ್ವಿಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿದ್ದಾರೆ
TV9 Web
| Edited By: |

Updated on:Dec 27, 2021 | 8:45 AM

Share

ತುಮಕೂರು: ಫುಡ್ ತಡವಾಗಿ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ಸ್ವಿಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಎಸ್ಪಿ ಕಚೇರಿ ಮುಂಭಾಗದಲ್ಲಿರುವ ನವಾಬಿ ರೆಸ್ಟೋರೆಂಟ್ನಲ್ಲಿ ನಡೆದಿದೆ. ಹೋಟೆಲ್ ಮಾಲೀಕ ಸ್ವಿಗ್ಗಿ ಸಿಬ್ಬಂದಿ ನಿತೀಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆಗೆ ನಿತೀಶ್ ದೂರು ನೀಡಿದ್ದಾರೆ. ನಿತೀಶ್ ಪುಡ್ ಕಲೆಕ್ಟ್ ಮಾಡಲು ರೆಸ್ಟೋರೆಂಟ್ಗೆ ಹೋಗಿದ್ದರು. ಈ ವೇಳೆ ಫುಡ್ ಬೇಗ ಕೊಡಿ ಅಂತ ಕೇಳಿದ್ದಕ್ಕೆ ರೆಸ್ಟೋರೆಂಟ್ ಮಾಲೀಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚಿಕನ್ ಬಿರಿಯಾನಿ ಆರ್ಡರ್ ಬಂದಿತ್ತು. ಆರ್ಡರ್ ಕಲೆಕ್ಟ್ ಮಾಡಿಕೊಳ್ಳಲು ನಿತೀಶ್ ರೆಸ್ಟೋರೆಂಟ್​ಗೆ ಹೋಗಿದ್ದರು. ಈ ವೇಳೆ ಆರ್ಡರ್ ಸ್ವಲ್ಪ ಬೇಗ ಕೊಡಿ ಎಂದಿದ್ದಾರೆ. ಆರ್ಡರ್ ಬಂದಾಗಲೆಲ್ಲಾ ತಡವಾಗಿ ಫುಡ್ ನೀಡುತ್ತಾರೆ. ಕೇಳಲು ಹೋದವರ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಪಾದಚಾರಿ ದುರ್ಮರಣ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ಅಪಘಾತ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತಪಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ.

ರೈಲಿಗೆ ಸಿಲುಕಿ ವೃದ್ದೆ ಸಾವು ತುಮಕೂರಿನ ಕ್ಯಾತ್ಸಂದ್ರ ಬಳಿ ರೈಲಿಗೆ ಸಿಲುಕಿ ಸುಮಾರು 65 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ, ಐದೂವರೆ ಮುದ್ದೆ ತಿಂದು ಗೆದ್ದು ತೇಗಿದ ಶೂರ!

ಸಾವಿನಲ್ಲೂ ಸಾರ್ಥಕತೆ – ಮಂಡ್ಯ ಯುವಕನ ಅಂಗಾಗ ದಾನ, ಪೋಷಕರ ಸಮಯಪ್ರಜ್ಞೆ, ಆರು ಜನರ ಬಾಳಿಗೆ ಬೆಳಕು

Published On - 8:41 am, Mon, 27 December 21

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!